ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು

ಭಾರತೀಯ ಚಿತ್ರರಂಗದಲಿ ಕನ್ನಡ ಚಿತ್ರರಂಗಕ್ಕೆ ಅದರದ್ದೇ ಆದ ಇತಿಹಾಸವಿದ್ದು ಪ್ರತೀವರ್ಷವೂ ಸರ್ಕಾರ ಕೊಡುವ ಸ್ವರ್ಣ ಕಮಲ ಪ್ರಶಸ್ತಿಗಳಲ್ಲಿ ಮೊದಲ ಮೂರು ಸ್ಥಾನದಲ್ಲಿ ಕರ್ನಾಟಕದ ಹೆಸರೂ ಇದ್ದೇ ಇದೆ. ಈ ರೀತಿಯ ಸಾಥನೆಯನ್ನು ಮಾಡಲು ವರನಟ ಡಾ.ರಾಜಕುಮಾರ್, ವಿಷ್ಣುವರ್ಥನ್, ಅನಂತ್ ನಾಗ್, ರಮೇಶ್ ಅಂತಹ ದಿಗ್ಗಜ ನಟರುಗಳಲ್ಲದೇ ಜಿವಿ ಐಯ್ಯರ್, ಬಿ. ಆರ್ ಪಂತಲು, ಲಕ್ಷ್ಮೀನಾರಾಯಣ, ಗಿರೀಶ್ ಕಾರ್ನಾಡ್, ಗಿರೀಶ್ ಕಾಸರವಳ್ಳಿ ಶೇಷಾದ್ರಿ ಅವರಂತಹ ನಿರ್ದೇಶಕರ ಪಾಲೂ ಇದೆ ಎನ್ನುವುದೂ ಸತ್ಯ. ನಟನೆಯಲ್ಲಿ ಕುರಿಗಳು, ಕೋತಿಗಳು, ಕತ್ತೆಗಳ ಚಿತ್ರಗಳಿಗಷ್ಟೇ… Read More ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು

ಕಲಾತಪಸ್ವಿ ಡಾ. ರಾಜೇಶ್

https://enantheeri.com/2022/02/19/rajesh/

ಎತ್ತರದ ನಿಲುವಿನ ಸುರದ್ರೂಪಿಮತ್ತು ಸ್ಪಷ್ಟ ಉಚ್ಚಾರದ ಶಾರೀರದ ಮೂಲಕ,ಮೂರ್ನಾಲ್ಕು ದಶಕಗಳ ಕಾಲ ತಮ್ಮ ನಟನಾ ಸಾಮರ್ಥ್ಯದಿಂದ ಕನ್ನಡಿಗರ ಹೃದಯವನ್ನು ಗೆದ್ದಿದ್ದಂತಹ ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀ ರಾಜೇಶ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕಲಾತಪಸ್ವಿ ಡಾ. ರಾಜೇಶ್

ಎನ್‌. ವೀರಾಸ್ವಾಮಿ

ದೂರದ ತಮಿಳುನಾಡಿನಿಂದ ಕೆಲಸ ಹುಡುಕೊಂಡು ಬೆಂಗಳೂರಿಗೆ ಬಂದು ಗಾಂಧಿನಗರದಲ್ಲಿ ಚಲನಚಿತ್ರಗಳ ಬಾಕ್ಸ್ ಗಳನ್ನು ಊರಿಂದ ಊರಿಗೆ ತಲುಪಿಸುತ್ತಿದ್ದ ವ್ಯಕ್ತಿ ಮುಂದೆ ಚಿತ್ರ ವಿತರಕರಾಗಿದ್ದಲ್ಲದೇ ಈಶ್ವರಿ ಪ್ರೊಡಕ್ಷನ್ಸ್‌ ಸಂಸ್ಥೆಯನ್ನು ಸ್ಥಾಪಿಸಿ. ಅದರ ಮುಖಾಂತರ ಹತ್ತಾರು ಜನಪ್ರಿಯ ಕನ್ನಡ ಚಿತ್ರಗಳನ್ನು ನಿರ್ಮಾಣ ಮಾಡಿ ಅತ್ಯಂತ ಯಶಸ್ವೀ ನಿರ್ಮಾಪಕರರಾಗಿ ಪ್ರಖ್ಯಾತರಾದ ಶ್ರೀ ಎನ್‌. ವೀರಾಸ್ವಾಮಿ ಯವರ ಯಶೋಗಾಥೆ ಕನ್ನಡದ ಕಲಿಗಳು ಮಾಲಿಕೆಯ ಮೂಲಕ ಇದೋ ನಿಮಗಾಗಿ ತಮಿಳುನಾಡಿನ ಉತ್ತರ ಆರ್ಕಾಟ್ ಜಿಲ್ಲೆಯ ಒಟ್ಟೇರಿ ಗ್ರಾಮದ ಶ್ರೀ ನಾಗಪ್ಪ ಮತ್ತು ಶ್ರೀಮತಿ ಕಾಮಾಕ್ಷಮ್ಮ… Read More ಎನ್‌. ವೀರಾಸ್ವಾಮಿ

ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಪುನೀತ್ ರಾಜ್‍ಕುಮಾರ್ ನಮ್ಮೆಲ್ಲರನ್ನೂ ಅಗಲಿದ ಸಂಧರ್ಭದಲ್ಲಿ ಅವರೊಂದಿಗೆ ಆಟವಾಡಿದ್ದ ಸವಿ ನೆನಪನ್ನು‌ ವ್ಯಕ್ತ ಪಡಿಸಿದ್ದನ್ನು ಅವರ ಸಂಸ್ಮರಣಾ ದಿನದಂದು ಮತ್ತೊಮ್ಮೆ ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.… Read More ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಸಾಯೋದಿಕ್ಕೆ ಬೇಕೊಂದು ನೆಪ

ಕನ್ನಡ ಚಲನಚಿತ್ರರಂಗದ ಪ್ರತಿಭಾವಂತ ಸರಳ ‍‍ಸಜ್ಜನ ಸದಾಕಾಲವೂ ವಿನೀತರಾಗಿರುತ್ತಿದ್ದ ಪುನೀತ್ ರಾಜಕುಮಾರ್ ಅಕ್ಟೋಬರ್ 29ರ ಬೆಳಿಗ್ಗೆ 11:30ರ ಹೊತ್ತಿಗೆ ಅಕಾಲಿಕವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕವವೇ ಸರಿ. ಭಗವಂತ ಮೃತರ ಆತ್ಮಕ್ಕೆ ಸದ್ಗತಿಯನ್ನು ಕೊಡಲಿ ಮತ್ತು ದುಃಖತಪ್ತ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಅವರ ಅಕಾಲಿಕ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಪುನೀತ್ ಅವರ ಅಕಾಲಿಕ ಮರಣದ ನಂತರ ಬಹುತೇಕರರ ಬಾಯಿಯಿಂದ ಕೇಳಿ ಬರುತ್ತಿರುವ ಎರಡು ಸುದ್ದಿ ಎಂದರೆ, ಅಯ್ಯೋ ಪುನೀತ್ ರಾಜಕುಮಾರ್ ಅವರಿಗೆ ಕೇವಲ… Read More ಸಾಯೋದಿಕ್ಕೆ ಬೇಕೊಂದು ನೆಪ

ಗೊರೂರು ರಾಮಸ್ವಾಮಿ ಅಯ್ಯಂಗಾರ್

ಗೊರೂರು ರಾಮಸ್ವಾಮಿ ಅಯ್ಯಂಗಾರ್ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲ್ಲೂಕಿನ ಹೇಮಾವತಿ ನದಿಯ ತಟದಲ್ಲಿರುವ ಗೊರೂರು ಎಂಬ ಗ್ರಾಮದಲ್ಲಿ ಶ್ರೀನಿವಾಸ ಅಯ್ಯಂಗಾರ್ ಮತ್ತು ಲಕ್ಷಮ್ಮ ದಂಪತಿಗಳಿಗೆ 1904ರ ಜುಲೈ 4ರಂದು ರಾಮಸ್ವಾಮಿ ಅಯ್ಯಂಗಾರ್ ಅವರು ಜನಿಸುತ್ತಾರೆ. ಓದಿನಲ್ಲಿ ಬಹಳ ಚುರುಕಾಗಿದ್ದ ರಾಮಸ್ವಾಮಿಗಳು ತಮ್ಮ ಹಳ್ಳಿಯಲ್ಲಿಯೇ ಲೋಯರ್ ಸೆಕೆಂಡರಿ ಶಿಕ್ಷಣವನ್ನು ಮುಗಿಸಿದ ಉನ್ನತ ವ್ಯಾಸಂಗಕ್ಕಾಗಿ ಹಾಸನದ ಸರ್ಕಾರಿ ಪ್ರೌಢಶಾಲೆಗೆ ಸೇರಿಕೊಂಡು ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ಗಾಂಧೀಯವರ ಅಸಹಕಾರ ಚಳುವಳಿಯಿಂದ ಆಕರ್ಷಿತರಾಗಿ ಶಿಕ್ಷಣಕ್ಕೆ ವಿದಾಯ ಹೇಳಿದ್ದಲ್ಲದೇ, ಗಾಂಧಿಯವರ ಪರಮ ಅನುಯಾಯಿಯಾಗಿ ಅವರ… Read More ಗೊರೂರು ರಾಮಸ್ವಾಮಿ ಅಯ್ಯಂಗಾರ್

ಭೀಮನ ಅಮಾವಾಸ್ಯೆ ಅಣ್ಣಾವ್ರ ನೆನಪು

ಕಹಿ ಘಟನೆಗಳನ್ನು ಆದಷ್ಟು ಬೇಗ ಮರೆತು ಬಿಡಬೇಕು ಅಂತಾ ದೊಡ್ಡವರು ಹೇಳ್ತಾರೆ. ಆದ್ರೇ ಏನ್ಮಾಡೋದು? ಕೆಲವೊಂದು ಘಟನೆಗಳು ಒಂದೊಂದು ಜಾಗ ಒಂದೊಂದು ಹಬ್ಬ ಇಲ್ಲವೇ ವಸ್ತುಗಳೊಂದಿಗೆ ತಳುಕು ಹಾಕಿಕೊಂಡಿರುತ್ತದೆ. ಅದನ್ನು ನೋಡಿದ ತಕ್ಷಣವೇ ಥಟ್ ಅಂತಾ ನೆನಪಾಗಿ ಬಿಡುತ್ತವೆ. ಅದೇ ರೀತಿಯಲ್ಲಿ ಭೀಮನ ಅಮಾವಾಸ್ಯೆ ಬಂದ್ರೇ ಗಂಡನ ಪೂಜೆ, ಭಂಡಾರ ಒಡೆಯುವ ಜೊತೆ ವರ‌ನಟ ಅಣ್ಣಾವ್ರೇ ನೆನಪಾಗ್ತಾರೆ ನೋಡಿ. ಅದು 2000ನೇ ಇಸವಿ ಜುಲೈ ತಿಂಗಳು ಭೀಮನ ಅಮಾವಾಸ್ಯೆಯ ದಿನ. ನಮ್ಮ ಮನೆಗೆ ಮಹಾಲಕ್ಷ್ಮಿಯಾಗಿ ಮಗಳು ಬಂದು… Read More ಭೀಮನ ಅಮಾವಾಸ್ಯೆ ಅಣ್ಣಾವ್ರ ನೆನಪು