ಗುಂಡಪ್ಪ ರಂಗನಾಥ್ ವಿಶ್ವನಾಥ್

ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಸಂಭಾವಿತ, ಕಲಾತ್ಮಕ ಮತ್ತು ಆಪದ್ಭಾಂಧವ ಎಂದೇ ಪ್ರಖ್ಯಾತಿ ಪಡೆದಿದ್ದ ಲಿಟಲ್ ಮಾಸ್ಟರ್ ಗುಂಡಪ್ಪ ವಿಶ್ವನಾಥ್ ಅವರ ಜನ್ಮದಿನದಂದು ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಗುಂಡಪ್ಪ ರಂಗನಾಥ್ ವಿಶ್ವನಾಥ್

ಕರ್ನಾಟಕದ ತಿರುವಯ್ಯಾರ್ ಕಾಂಚನದಲ್ಲಿ ಸಂಗೀತೋತ್ಸವ

ಇಂದಿನಿಂದ ಮೂರು ದಿನಗಳ ಕಾಲ ಪುತ್ತೂರು ಬಳಿಯ ಕರ್ನಾಟಕದ ತಿರುವಯ್ಯಾರ್ ಎಂದೇ ಪ್ರಸಿದ್ದಿ ಪಡೆದಿರುವ್ವ ಕಾಂಚನ ಗ್ರಾಮದಲ್ಲಿ ನೂರು ವರ್ಷಗಳಿಂದಲೂ ಆದ್ದೂರಿಯಿಂದ ಆಚರಿಸಲ್ಪಡುತ್ತಿರುವ ಸಂಗೀತೋತ್ಸವ, ಕಾಂಚನೋತ್ಸವ ಇತಿಹಾಸ ಮತ್ತು ಈ ಬಾರಿಯ ಉತ್ಸವದ ವೈಶಿಷ್ಟ್ಯತೆಗಳು ಇದೋ ನಿಮಗಾಗಿ… Read More ಕರ್ನಾಟಕದ ತಿರುವಯ್ಯಾರ್ ಕಾಂಚನದಲ್ಲಿ ಸಂಗೀತೋತ್ಸವ

ಪದ್ಮಭೂಷಣ ಶತಾವಧಾನಿ ಡಾ. ಆರ್. ಗಣೇಶ್

ನಡೆದಾಡುವ ವಿಶ್ವಕೋಶ, ಪುರುಷಸರಸ್ವತಿ ಎಂದೇ ಪ್ರಖ್ಯಾತರಾಗಿರುವ, ಅಷ್ಟಾವಧಾನ ಶತಾವಧಾನವಷ್ಟೇ ಅಲ್ಲದೇ, ಪ್ರಾಧ್ಯಾಪಕರಾಗಿ, ಚಿಂತಕರಾಗಿ, ಕವಿಗಳಾಗಿ ವಿದ್ವಾಂಕರಾಗಿ ಲಲಿತಕಲೆಗೆ ಮೆರಗನ್ನು ಕೊಟ್ಟಿರುವ ಶ್ರೀ ಶತಾವಧಾನಿ ಆರ್. ಗಣೇಶ್ ಅವರು 2026ನೇ ಸಾಲಿನ ಪದ್ಮಭೂಷಣ ಪ್ರಶಸ್ತಿ ಆಯ್ಕೆ ಆಗುವ ಮೂಲಕ ಆ ಪದ್ಮ ಪ್ರಶಸ್ತಿಗೇ ಭೂಷಣಪ್ರಾಯರಾಗಿಸಿದ್ದಾರೆ ಅಲ್ವೇ?… Read More ಪದ್ಮಭೂಷಣ ಶತಾವಧಾನಿ ಡಾ. ಆರ್. ಗಣೇಶ್

ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ನಾಯಿಬಾಲ ಸದಾ ಕಾಲವೂ ಡೊಂಕೇ!!

ಸಿಂಹಾಸನದ ಮೇಲೆ ಕೂರಿಸಿದರೂ, ನಾಯಿ ಹೊಲಸು ನೋಡಿ ಜಿಗಿಯಿತಂತೆ! ಎನ್ನುವಂತೆ, ತಮ್ಮ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದ್ದರೂ ಹಿಂದೂಗಳ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಭ್ರಾತೃತ್ವದ ಪಾಠ ಮಾಡಿದ ಭಾನು ಮುಷ್ತಾಕ್ ಅವರ ಮತಾಂಧ ಮೂಲಭೂತ ಆಷಾಡಭೂತನದ ಮತ್ತೊಂದು ಮುಖದ ಆನಾವರಣ ಇದೋ ನಿಮಗಾಗಿ… Read More ನಾಯಿಬಾಲ ಸದಾ ಕಾಲವೂ ಡೊಂಕೇ!!

ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ದೇಶದ ಒಬ್ಬ ಜವಾಬ್ಧಾರಿಯುತ ವಿರೋಧ ಪಕ್ಷದ ನಾಯಕನಾಗಿ ಎಂದೂ ಕಾರ್ಯ ನಿರ್ವಹಿಸದ ರಾಹುಲ್ ಗಾಂಧಿ, crying baby gets more attention ಎನ್ನುವಂತೆ ರಷ್ಯಾದ ಅಧ್ಯಕ್ಷ ಪುಟಿನ್ ಭೇಟಿ ನೀಡುವ ಸಂಧರ್ಭದಲ್ಲಿ, ವಿರೋಧ ಪಕ್ಷದ ನಾಯಕರ ಹಕ್ಕನ್ನು ಸರ್ಕಾರ ಮೊಟುಕು ಗೊಳಿಸಲಾಗುತ್ತಿದೆ ಎನ್ನುವ ಬಾಲಿಶ ಹೇಳಿಕೆಯ ಕುರಿತಾಗಿ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ಶ್ರೀ ಶ್ರೀಧರ ಸ್ವಾಮಿಗಳು

ಈ ಕಲಿಯುಗದಲ್ಲಿ ದೇವರನ್ನು ಪ್ರತ್ಯಕ್ಷವಾಗಿ ನೋಡಿರುವವರು ಇಲ್ಲವದರೂ, ತಮ್ಮ ಆಧ್ಯಾತ್ಮ ಸಾಧನೆಗಳಿಂದ ದೈವಾಂಶ ಸಂಭೂತರಾದ ಹಲವಾರು ಸಾಧು ಸಂತರಗಳಿದ್ದು, ಗುರು ದತ್ತಾತ್ರೇಯರ ಜಯಂತಿಯಂದೇ ಜನಿಸಿ, ಸಾಗರ ಬಳಿಯ ವರದಹಳ್ಳಿಯ ಆಶ್ರಮದಲ್ಲಿ ಅನೇಕ ಪವಾಡಗಳಿಂದ ಆಸ್ತಿಕರನ್ನು ಇಂದಿಗೂ ಕಾಪಾಡುತ್ತಿರುವ ಶ್ರೀ ಶ್ರೀಧರ ಸ್ವಾಮಿಗಳ ಸಾಧನೆಗಳು ಇದೋ ನಿಮಗಾಗಿ… Read More ಶ್ರೀ ಶ್ರೀಧರ ಸ್ವಾಮಿಗಳು

ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಕೆಲವು ಪಟ್ಟಭಧ್ರ ಹಿತಾಸಕ್ತಿಯ ಜನರ ಕುಯುಕ್ತಿಯಿಂದಾಗಿ ವಿವಾದಕ್ಕೀಡಾಗಿರುವ ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾ ಸ್ವಾಮಿಜಿ ಅವರ ಸಾಮಾಜಿಕ ಮತ್ತು ಸನಾತನ ಧರ್ಮ ಕುರಿತಾದ ಕಳಕಳಿಯು, ದೇಶದ ಸಕಲ ಧಾರ್ಮಿಕ ಗುರುಗಳಿಗೆ ಪ್ರೇರಣಾದಾಯಿ ಆಗಿದ್ದು, ಅವರ ಸೇವೆಗಳ ಸಂಪೂರ್ಣ ವಿವರಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಗೀತಪ್ರಿಯ

ಮಾತೃಭಾಷೆ ಮರಾಠಿಯಾಗಿದ್ದರೂ, ಕನ್ನಡ ಚಲನಚಿತ್ರ ರಂಗದಲ್ಲಿ ಕಥೆ, ಚಿತ್ರಕಥೆ, ಸಂಭಾಷಣೆ, ಗೀತ ರಚನೆಕಾರ ಮತ್ತು ನಿರ್ದೇಶಕರಾಗಿ ಪ್ರಖ್ಯಾತರಾದ ಶ್ರೀ ಲಕ್ಷ್ಮಣ್ ರಾವ್ ಮೋಹಿತೆ ಗೀತಪ್ರಿಯ ಆದದ್ದು ಹೇಗೇ? ಕಪಾಲಿ ಚಿತ್ರಮಂದಿರಕ್ಕೂ ಗೀತಪ್ರಿಯರಿಗೂ ಎಂತಹ ಸಂಬಂಧ? ಈ ಎಲ್ಲಾ ಕುತೂಹಲಕ್ಕೆ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿದೆ ಉತ್ತರ.… Read More ಗೀತಪ್ರಿಯ