ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಭಾರತ ವಿರೋಧಿ ಮನಸ್ಥಿತಿ, ತಮ್ಮ ಸೈದ್ಧಾಂತಿಕ ನಿಲುವು ಮತ್ತು ದುಡ್ಡು ಮತ್ತು ಪ್ರಶಸ್ತಿಯ ತೆವಲಿಗಾಗಿ ಇಲ್ಲ ಸಲ್ಲದ ಸುಳ್ಳು ಇತಿಹಾಸವನ್ನೇ ವೈಭವೀಕರಿಸಿ ಮುಂದಿನ‌‌ ಪೀಳಿಗೆಗೆ ಹಸೀ ಸುಳ್ಳು ಇತಿಹಾಸವನ್ನೇ ತಮ್ಮ ಚಿತ್ರಗಳ ಮೂಲಕ ತೋರಿಸುವವರಿಗೆ ಧಿಕ್ಕಾರವಿರಲಿ. … Read More ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಅಶ್ವತ್ಥಾಮೋ ಹತಃ ಕುಂಜರಃ

ಮುಖ್ಯಮಂತ್ರಿಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಸಲು ಕರ್ನಾಟಕದ ಘನವೆತ್ತ ರಾಜ್ಯಪಾಲರ ನೀಡಿರುವ ಆದೇಶದ ಹಿಂದಿರುವ ರಹಸ್ಯವಾದರೂ ಏನು? ಈ ಆದೇಶ ಸಂವಿಧಾನ ವಿರೋಧಿಯೇ? ಮುಖ್ಯಮಂತ್ರಿಗಳದ್ದು ತಪ್ಪಿಲ್ಲವಾದಲ್ಲಿ, ತನಿಖೆಗೆ ಕಾಂಗ್ರೇಸ್ ಹಿಂದೆಟು ಹಾಕುತ್ತಿರುವುದು ಏಕೇ? ಈ ಪ್ರಕರಣದಲ್ಲಿ ಮುಖ್ಯಮಂತ್ರಿ/ರಾಜ್ಯಪಾಲರು ರಾಜೀನಾಮೆ ನೀಡಬೇಕೇ? ಎಂಬೆಲ್ಲಾ ಕುರಿತಾದ ವಸ್ತುನಿಷ್ಠ ಸಮಗ್ರ ವರದಿ ಇದೋ ನಿಮಗಾಗಿ. … Read More ಅಶ್ವತ್ಥಾಮೋ ಹತಃ ಕುಂಜರಃ

ತುಷ್ಟೀಕರಣದ ಪರಾಕಾಷ್ಠೆ

ದೇಶದ ನಾಗರೀಕರಿಗೆ ಪಾಸ್ ಪೋರ್ಟ್ ಕೊಡುವ ಮುನ್ನಾ ಆತನ ಹಿನ್ನಲೆಯನ್ನು ಹತ್ತಾರು ಆಯಾಮಗಳಿಂದ ತನಿಖೆ ನಡೆಸುವ ಪೋಲೀಸ್ ಇಲಾಖೆ, ಅದೇ ತಮ್ಮದೇ ಇಲಾಖೆಯಲ್ಲಿ ಮುಖ್ಯಮಂತ್ರಿ ಸೇವಾ ಪದಕವನ್ನು, ಅಪರಾಧಿ ಹಿನ್ನಲೆಯ ಕಳಂಕಿತ, ಅಮಾನತ್ತಾದ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಿದರೆ, ಅದರ ಪೂರ್ವಾಪರವನ್ನೂ ನೋಡದೇ, ಕೇವಲ ಅಲ್ಪಸಂಖ್ಯಾತರ ಮತಕ್ಕಾಗಿ ಧರ್ಮಾಧಾರಿತವಾಗಿ ಅಂತಹವರಿಗೆ ಪ್ರಶಸ್ತಿಯನ್ನು ನೀಡಲು ಮುಂದಾಗಗಿರುವ ಸರ್ಕಾರದ ನಡೆ ಎಷ್ಟು ಸರಿ?… Read More ತುಷ್ಟೀಕರಣದ ಪರಾಕಾಷ್ಠೆ

ವ್ಯಾಪಾರಂ ದ್ರೋಹ ಚಿಂತನಂ

ವ್ಯಾಪಾರಂ ದ್ರೋಹ ಚಿಂತನಂ ಎಂಬ ಮಾತಿದೆ. ಸರಳವಾಗಿ ಹೇಳಬೇಕೆಂದರೆ, ಒಮ್ಮೆ ವ್ಯಾಪಾರಕ್ಕೆಂದು ಇಳಿದರೆ, ಅದರಲ್ಲಿ ಧರ್ಮ ಕರ್ಮ ಎಂದು ನೋಡಲಾಗದೇ, ಲಾಭ ಮಾಡುವುದಷ್ಟೇ ಮುಖ್ಯ ಎಂದಾಗುತ್ತದೆ. ಹೀಗಿದ್ದರೂ ಸಹಾ ಈ ಹಿಂದಿನ ಅನೇಕ ವ್ಯಾಪಾರಿಗಳು  ಧರ್ಮ ಕರ್ಮಕ್ಕೆ ಸ್ವಲ್ಪ  ಒತ್ತು ನೀಡುತ್ತಾ, ಸಮಾಜ ಅಭಿವೃದ್ಧಿಗೆ ಕಾರಣರಾಗುತ್ತಿದ್ದರು. ಆದರೆ ಇತ್ತೀಚಿನ ವ್ಯಾಪಾರಿಗಳಿಗೆ ಅಂತಹ ಧರ್ಮ ಮತ್ತು ಕರ್ಮವನ್ನು ನೋಡಲು ಪುರುಸೊತ್ತು ಇಲ್ಲದೇ, ಸಮಾಜ ಹಾಳಾದರೂ ಪರವಾಗಿಲ್ಲಾ ತಮಗೆ ಲಾಭ ಆದರೆ ಸಾಕು ಎನ್ನುವಂತಾಗಿದೆ ಎನ್ನುವುದಕ್ಕೆ ಜ್ವಲಂತ ಉದಾಹರಣೆಯಾಗಿ ಮಂಗಳೂರಿನ… Read More ವ್ಯಾಪಾರಂ ದ್ರೋಹ ಚಿಂತನಂ

ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ಸುಖಾ ಸುಮ್ಮನೇ, ಯಾರಿಗೇ ಆದರೂ ಅಳತೆ ಮೀರಿ ಸಂಪತ್ತು ಸಿಕ್ಕಾಗ ಆವರಿಗೆ ಅಹಂಕಾರ ಮತ್ತು ನಿರ್ಲಕ್ಷ್ಯ ಭಾವ ಬಂದು ಹೇಗೆ ಇದ್ದದ್ದೆಲ್ಲವನ್ನೂ ಕಳೆದುಕೊಳ್ಳುತ್ತಾರೆ ಎಂಬುದನ್ನು ಮಹಾಭಾರತದಲ್ಲಿ ಕೃಷ್ಣಾರ್ಜುನರು ತಿಳಿಸಿರುವ ಕುತೂಹಲಕಾರಿ ಪ್ರಸಂಗ ಇದೋ ನಿಮಗಾಗಿ… Read More ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ಚಾಮರಾಜನಗರದ ಶ್ರೀ ಚಾಮರಾಜೇಶ್ವರ ರಥೋತ್ಸವ

ಆಷಾಢ ಮಾಸದಲ್ಲಿ ಎಲ್ಲಾ ಧಾರ್ಮಿಕ ಚಟುವಟಿಕೆಗಳಿಗೂ ನಿಷಿದ್ಧವಾಗಿದ್ದು ಹೊಸದಾಗಿ ಮದುವೆಯಾದ ಹೆಣ್ಣುಮಕ್ಕಳು ಖಡ್ಡಾಯವಾಗಿ ತವರು ಮನೆಗೆ ಬರುವ ಸಂಪ್ರದಾಯವಿದ್ದರೆ, ಚಾಮರಾಜ ನಗರದಲ್ಲಿ ಮಾತ್ರಾ, ಆಷಾಢ ಹುಣ್ಣಿಮೆಯಂದೇ ಬ್ರಹ್ಮರಥೋತ್ಸವನ್ನು ನೂರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಲಿದ್ದು, ಈ ರಥೋತ್ಸವದಲ್ಲಿ ನವದಂಪತಿಗಳೇ ಪ್ರಮುಖ ಆಕರ್ಷಣೆಯಾಗಿದ್ದು ನವದಂಪತಿಗಳ ಜಾತ್ರೇ ಎಂದು ಕರೆಸಿಕೊಳ್ಳುವ ಈ ರಥೋತ್ಸವದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಚಾಮರಾಜನಗರದ ಶ್ರೀ ಚಾಮರಾಜೇಶ್ವರ ರಥೋತ್ಸವ

ಸಜ್ಜನ್ ರಾವ್ ವೃತ್ತ

ಬೆಂಗಳೂರಿನಲ್ಲಿರುವ 100 ವರ್ಷಕ್ಕೂ ಹಳೆಯ ಬಡಾವಣೆಯಾದ ವಿ.ವಿ.ಪುರ ಮತ್ತು ಅಲ್ಲೇ ಇರುವ ಸಜ್ಜನ್ ರಾವ್ ಸರ್ಕಲ್ ಎಂಬ ಹೆಸರು ಏಕೆ? ಮತ್ತು ಹೇಗೆ ಬಂತು? ಅಲ್ಲೇ ಇರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಸಂಕೀರ್ಣ, ವಿ.ಬಿ. ಬೇಕರಿ ಮತ್ತು ತಿಂಡಿ ಬೀದಿಯ (ಫುಡ್ ಸ್ಟ್ರೀಟ್) ಕುರಿತಾದ ಅಪರೂಪದ ಮತ್ತು ಅಷ್ಟೇ ಕುತೂಹಲಕಾರಿಯಾದ ಮಾಹಿತಿಗಳು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸಜ್ಜನ್ ರಾವ್ ವೃತ್ತ

ಹೋದ್ಯಾ ಪಿಚಾಚಿ ಅಂದ್ರೇ ಬಂದೇ ಗವಾಕ್ಷೀಲೀ

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ಹೇಳಿಕೆಗಳ ವಿವಾದಾತ್ಮಕ ಹೇಳಿಕೆಗಳಿಂದಾಗಿ ದೇಶದಲ್ಲಿ ಅರಾಜಕತೆ ಸೃಷ್ಟಿಸಿದ್ದ ಸ್ಯಾಮ್ ಪಿತ್ರೊಡಾ ಅವರನ್ನೇ ಮತ್ತೆ ಕಾಂಗ್ರೇಸ್ ಪಕ್ಷ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡಿರುವುದು ಕಾಂಗ್ರೇಸ್ ಪಕ್ಷದ ಬೌದ್ಧಿಕ ದೀವಾಳಿತನವನ್ನು ಜಗಜ್ಜಾಹೀರಾತು ಮಾಡಿಕೊಂಡಿದೆ ಅಲ್ವೇ?… Read More ಹೋದ್ಯಾ ಪಿಚಾಚಿ ಅಂದ್ರೇ ಬಂದೇ ಗವಾಕ್ಷೀಲೀ

ಬೆಂಗಳೂರಿನಲ್ಲೊಂದು ಹಾಲ್ ಟಿಕೆಟ್ ಹಯಗ್ರೀವ

ಬೆಂಗಳೂರಿನ ಹೃದಯಭಾಗವಾದ ಮೆಜೆಸ್ಟಿಕ್ ಜನಜಂಗುಳಿಯ ಮಧ್ಯದಲ್ಲಿ ಎಲೆಮರೆಕಾಯಿಯಂತಿರುವ ಬಹುತೇಕ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಪರೀಕ್ಷಾ ದೇವರು ಅಥವಾ ಹಾಲ್ ಟಿಕೆಟ್ ಹಯಗ್ರೀವ ಎಂದೇ ಪ್ರಖ್ಯಾತವಾಗಿರುವ ಶ್ರೀ ಲಕ್ಷ್ಮೀ ಹಯಗ್ರೀವ ಸ್ವಾಮಿ ದೇವಸ್ಥಾನದ ಹಯಗ್ರೀವ ದೇವರ ಮಹಿಮೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬೆಂಗಳೂರಿನಲ್ಲೊಂದು ಹಾಲ್ ಟಿಕೆಟ್ ಹಯಗ್ರೀವ