ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಅಲ್ಪಸಂಖ್ಯಾತರ ಓಲೈಕೆಗಾಗಿ ವಕ್ಫ್ ಬೋರ್ಡ್ ತಂದಂತೆ, ದಲಿತ ಸಂಘಟನೆಯ ಹೆಸರಿನಲ್ಲಿ ಹಿಂದೂಗಳ ಒಗ್ಗಟ್ಟನ್ನು ಒಡೆಯುವ ಸಲುವಾಗಿಯೇ ಕಾಂಗ್ರೇಸ್ ಬೆಂಬಲಿತ ಮಹಿಷ ದಸರಾ, ನಾಡಿನ ಅಖಂಡತೆಗೆ ಮತ್ತು ಭಾವೈಕ್ಯತೆಗೆ ಹೇಗೆ ಮಾರಕವಾಗಿದೆ ಎಂಬುದರ ಸತ್ಯಾಸತ್ಯತೆ ಇದೋ ನಿಮಗಾಗಿ… Read More ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಆರಾಮ್ ಹರಾಮ್ ಹೈ!

ನಮ್ಮ ದೇಶದ ಯುವ ಜನತೆಯ ಶಿಕ್ಷಣ, ಸಂಸ್ಕಾರ ಮತ್ತು ಕಾರ್ಯತತ್ಪರತೆ ಇಡೀ ಪ್ರಪಂಚದಲ್ಲೇ ಹೆಸರುವಾಸಿಯಾಗಿದೆ. ಆದರೆ ದುರಾದೃಷ್ಟವಷಾತ್, ಕೆಲವು ರಾಜಕಾರಣಿಗಳ ಅಧಿಕಾರದ ತೆವಲಿಗಾಗಿ ನೀಡುತ್ತಿರುವ ಬಿಟ್ಟಿ ಭಾಗ್ಯಗಳಿಂದ ಹೇಗೆ ನಮ್ಮ ಇಂದಿನ ಯುವ ಜನತೆ ಹೇಗೆ ದಾರಿ ತಪ್ಪಿ ಸೋಮಾರಿಗಳಾಗುತ್ತಿದ್ದಾರೆ ಎಂಬ ಎಲ್ಲರ ಕಣ್ತೆರೆಸುವ ಲೇಖನ ಇದೋ ನಿಮಗಾಗಿ… Read More ಆರಾಮ್ ಹರಾಮ್ ಹೈ!

ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ಲೋಕಲ್ಲೆಲ್ಲಾ ಬುದ್ದಿ ಹೇಳುತ್ತಾ, ಸರ್ಕಾರದ ಎಲ್ಲಾ ಮಂತ್ರಿಗಳ ಖಾತೆಯಲ್ಲೂ ಮೂಗು ತೂರಿಸುತ್ತಾ, ಬಿಜೆಪಿಯರನ್ನೆಲ್ಲಾ ಜೈಲಿಗೆ ಕಳುಹಿಸುತ್ತೇನೆ ಎಂದು ಬೊಬ್ಬಿರುವ, ಕರ್ನಾಟಕದ Super CM ಪ್ರಿಯಾಂಕ್ ಖರ್ಗೆ ಮತ್ತು CM ಸಿದ್ದರಾಮಯ್ಯ ಅವರಿಗೆ ಸ್ವಪಕ್ಷೀಯರೇ ಖೆಡ್ಡಾಕ್ಕೆ ತೋಡಿರುವ ರೋಚಕತೆ ಇದೋ ನಿಮಗಾಗಿ… Read More ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ದುಷ್ಮನ್ ಕಹಾಂ ಹೈ ಅಂದ್ರೇ ಅಗಲ್ ಬಗಲ್ ಮೇ ಹೈ

ಅಕ್ರಮವಾಗಿ ವಲಸಿಗರಾಗಿ ಭಾರತಕ್ಕೆ ಬರುವ ಬಾಂಗ್ಲಾದೇಶಿಗರಿಗೂ ಮತ್ತು ರೋಹಿಂಗ್ಯರಿಗೆ ನಮ್ಮವರೇ ಹಣ ಪಡೆದು ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿರುವ ಆಘಾತಕಾರಿ ಘಟನೆಯ ಪತ್ತೆಯಾಗಿದ್ದು, ಅದರ ಕುರಿತಾಗಿ ನೈಜ ಭಾರತೀಯರೆಲ್ಲರೂ ಎಚ್ಚರಿಕೆ ವಹಿಸಲೇ ಬೇಕಾದ ವಿಷಯದ ವಿಷಯಗಳು ಇದೋ ನಿಮಗಾಗಿ… Read More ದುಷ್ಮನ್ ಕಹಾಂ ಹೈ ಅಂದ್ರೇ ಅಗಲ್ ಬಗಲ್ ಮೇ ಹೈ

ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಭಾರತ ವಿರೋಧಿ ಮನಸ್ಥಿತಿ, ತಮ್ಮ ಸೈದ್ಧಾಂತಿಕ ನಿಲುವು ಮತ್ತು ದುಡ್ಡು ಮತ್ತು ಪ್ರಶಸ್ತಿಯ ತೆವಲಿಗಾಗಿ ಇಲ್ಲ ಸಲ್ಲದ ಸುಳ್ಳು ಇತಿಹಾಸವನ್ನೇ ವೈಭವೀಕರಿಸಿ ಮುಂದಿನ‌‌ ಪೀಳಿಗೆಗೆ ಹಸೀ ಸುಳ್ಳು ಇತಿಹಾಸವನ್ನೇ ತಮ್ಮ ಚಿತ್ರಗಳ ಮೂಲಕ ತೋರಿಸುವವರಿಗೆ ಧಿಕ್ಕಾರವಿರಲಿ. … Read More ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಅಶ್ವತ್ಥಾಮೋ ಹತಃ ಕುಂಜರಃ

ಮುಖ್ಯಮಂತ್ರಿಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಸಲು ಕರ್ನಾಟಕದ ಘನವೆತ್ತ ರಾಜ್ಯಪಾಲರ ನೀಡಿರುವ ಆದೇಶದ ಹಿಂದಿರುವ ರಹಸ್ಯವಾದರೂ ಏನು? ಈ ಆದೇಶ ಸಂವಿಧಾನ ವಿರೋಧಿಯೇ? ಮುಖ್ಯಮಂತ್ರಿಗಳದ್ದು ತಪ್ಪಿಲ್ಲವಾದಲ್ಲಿ, ತನಿಖೆಗೆ ಕಾಂಗ್ರೇಸ್ ಹಿಂದೆಟು ಹಾಕುತ್ತಿರುವುದು ಏಕೇ? ಈ ಪ್ರಕರಣದಲ್ಲಿ ಮುಖ್ಯಮಂತ್ರಿ/ರಾಜ್ಯಪಾಲರು ರಾಜೀನಾಮೆ ನೀಡಬೇಕೇ? ಎಂಬೆಲ್ಲಾ ಕುರಿತಾದ ವಸ್ತುನಿಷ್ಠ ಸಮಗ್ರ ವರದಿ ಇದೋ ನಿಮಗಾಗಿ. … Read More ಅಶ್ವತ್ಥಾಮೋ ಹತಃ ಕುಂಜರಃ

ತುಷ್ಟೀಕರಣದ ಪರಾಕಾಷ್ಠೆ

ದೇಶದ ನಾಗರೀಕರಿಗೆ ಪಾಸ್ ಪೋರ್ಟ್ ಕೊಡುವ ಮುನ್ನಾ ಆತನ ಹಿನ್ನಲೆಯನ್ನು ಹತ್ತಾರು ಆಯಾಮಗಳಿಂದ ತನಿಖೆ ನಡೆಸುವ ಪೋಲೀಸ್ ಇಲಾಖೆ, ಅದೇ ತಮ್ಮದೇ ಇಲಾಖೆಯಲ್ಲಿ ಮುಖ್ಯಮಂತ್ರಿ ಸೇವಾ ಪದಕವನ್ನು, ಅಪರಾಧಿ ಹಿನ್ನಲೆಯ ಕಳಂಕಿತ, ಅಮಾನತ್ತಾದ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಿದರೆ, ಅದರ ಪೂರ್ವಾಪರವನ್ನೂ ನೋಡದೇ, ಕೇವಲ ಅಲ್ಪಸಂಖ್ಯಾತರ ಮತಕ್ಕಾಗಿ ಧರ್ಮಾಧಾರಿತವಾಗಿ ಅಂತಹವರಿಗೆ ಪ್ರಶಸ್ತಿಯನ್ನು ನೀಡಲು ಮುಂದಾಗಗಿರುವ ಸರ್ಕಾರದ ನಡೆ ಎಷ್ಟು ಸರಿ?… Read More ತುಷ್ಟೀಕರಣದ ಪರಾಕಾಷ್ಠೆ

ವ್ಯಾಪಾರಂ ದ್ರೋಹ ಚಿಂತನಂ

ವ್ಯಾಪಾರಂ ದ್ರೋಹ ಚಿಂತನಂ ಎಂಬ ಮಾತಿದೆ. ಸರಳವಾಗಿ ಹೇಳಬೇಕೆಂದರೆ, ಒಮ್ಮೆ ವ್ಯಾಪಾರಕ್ಕೆಂದು ಇಳಿದರೆ, ಅದರಲ್ಲಿ ಧರ್ಮ ಕರ್ಮ ಎಂದು ನೋಡಲಾಗದೇ, ಲಾಭ ಮಾಡುವುದಷ್ಟೇ ಮುಖ್ಯ ಎಂದಾಗುತ್ತದೆ. ಹೀಗಿದ್ದರೂ ಸಹಾ ಈ ಹಿಂದಿನ ಅನೇಕ ವ್ಯಾಪಾರಿಗಳು  ಧರ್ಮ ಕರ್ಮಕ್ಕೆ ಸ್ವಲ್ಪ  ಒತ್ತು ನೀಡುತ್ತಾ, ಸಮಾಜ ಅಭಿವೃದ್ಧಿಗೆ ಕಾರಣರಾಗುತ್ತಿದ್ದರು. ಆದರೆ ಇತ್ತೀಚಿನ ವ್ಯಾಪಾರಿಗಳಿಗೆ ಅಂತಹ ಧರ್ಮ ಮತ್ತು ಕರ್ಮವನ್ನು ನೋಡಲು ಪುರುಸೊತ್ತು ಇಲ್ಲದೇ, ಸಮಾಜ ಹಾಳಾದರೂ ಪರವಾಗಿಲ್ಲಾ ತಮಗೆ ಲಾಭ ಆದರೆ ಸಾಕು ಎನ್ನುವಂತಾಗಿದೆ ಎನ್ನುವುದಕ್ಕೆ ಜ್ವಲಂತ ಉದಾಹರಣೆಯಾಗಿ ಮಂಗಳೂರಿನ… Read More ವ್ಯಾಪಾರಂ ದ್ರೋಹ ಚಿಂತನಂ