ಕನ್ನಡದ ಮೇರು ನಟಿ ಲೀಲಾವತಿ

ಕನ್ನಡದ, ತೆಲುಗು, ತಮಿಳು, ಮಲಯಾಳಂ ಭಾಷೆಗಳೂ ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದ ಶ್ರೀಮತಿ ಲೀಲಾವತಿಯವ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಕುತೂಹಲಕಾರಿ ಸಂಗತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಕನ್ನಡದ ಮೇರು ನಟಿ ಲೀಲಾವತಿ

ಬಿಂಡಿಗದ ಶ್ರೀ ದೇವೀರಮ್ಮ

ವರ್ಷಕ್ಕೊಮ್ಮೆ ದೀಪಾವಳಿಯ ನರಕಚತುರ್ದಶಿಯಂದು ಮಾತ್ರವೇ ಭಕ್ತರ ದರ್ಶನಕ್ಕೆ ಅವಕಾಶವಿರುವ ಚಿಕ್ಕಮಗಳೂರಿನ ಬಳಿಯ ಬಿಂಡಿಗದ ಶ್ರೀ ದೇವೀರಮ್ಮ ಪೌರಾಣಿಕ ಹಿನ್ನಲೆ, ಅಲ್ಲಿನ ಉತ್ಸವದ ವೈಶಿಷ್ಟ್ಯತೆಗಳು ಮತ್ತು ಅಚರಣೆಗಳ ಸವಿವರಗಳು ಇದೋ ನಿಮಗಾಗಿ … Read More ಬಿಂಡಿಗದ ಶ್ರೀ ದೇವೀರಮ್ಮ

ಮನೆಯೊಂದು ನೂರಾರು ಬಾಗಿಲು

136 ಶಾಸಕರಿದ್ದರೂ ಒಂದು ಸುಭದ್ರವಾದ ಸರ್ಕಾರವನ್ನು ಮುನ್ನಡೆಸಲು ಸಿದ್ದರಾಮಯ್ಯನವರಂತಹ ಹಿರಿಯ ಅನುಭವಿಗಳಿಗೆ ಆಗದೇ, ಮುಖ್ಯಮಂತ್ರಿಗಾದಿಗೆ ನೂರಾರು ಜನರು ಟವೆಲ್ ಹಾಕುವ ಮೂಲಕ, ಮನೆಯೊಂದು ನೂರು ಬಾಗಿಲು ಎಂಬಂತಾಗಿರುವ ಈ ಸರ್ಕಾರದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮನೆಯೊಂದು ನೂರಾರು ಬಾಗಿಲು

ಮಿರ್ಜಾ ಇಸ್ಮಾಯಿಲ್ ನಗರ

ಮೈಸೂರು ಸಂಸ್ಥಾನದ 22ನೇ ದಿವಾನರಾಗಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಮೇ 1926 – ಆಗಸ್ಟ್ 1940 ಮತ್ತು ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಆಳ್ವಿಕೆಯಲ್ಲಿ ಆಗಸ್ಟ್ 1940 – 1941ರ ವರೆಗೆ ಆಳ್ವಿಕೆ ನಡೆಸಿ ಮೈಸೂರು ಸಂಸ್ಥಾನ ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರಕ್ಕೆ ಅನೇಕ ಕೊಡುಗೆಗಳನ್ನು ನೀಡಿದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಹೆಸರಿನಲ್ಲಿ ನಗರವೊಂದಿದ್ದು, ಅದರ ಕುರಿತಾಗಿ ಹೆಚ್ಚಿನ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.  ಬೆಂಗಳೂರು ಇತಿಹಾಸದ… Read More ಮಿರ್ಜಾ ಇಸ್ಮಾಯಿಲ್ ನಗರ

ಬಸ್ ನಿಲ್ಡಾಣ ಕಳುವಾಗಿದೆ

ಬೆಂಗಳೂರಿನ ಪೋಲೀಸ್ ಕಮೀಷನರ್ ಕಛೇರಿಯಿಂದ ಕೂಗಳತೆ ದೂರದಲ್ಲೇ ಇರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇನ್ನೂ ನಿರ್ಮಾಣ ಹಂತದಲ್ಲಿ ಇದ್ದ ಬಸ್ ನಿಲ್ದಾಣವು ಇದ್ದಕ್ಕಿಂದ್ದಂತೆಯೇ ಮಾಯವಾದ ಪ್ರಕರಣ ಮತ್ತು ಅದರ ತನಿಖೆಯು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಒತ್ತಡಗಳಿಗೆ ಮಣಿದ ಪೋಲೀಸರು ಕಾಣದ ಕೈಗಳನ್ನು ರಕ್ಷಿಸಿರಬಹುದಾ? ಇಲ್ಲವೇ? 40% ಕಮಿಷನ್ ಸರ್ಕಾರ ಎಂದು ಬೊಬ್ಬೆ ಹೊಡೆದು ಅಧಿಕಾರಕ್ಕೆ ಬಂದ ಈ ಸರ್ಕಾರ, ಈ ಪ್ರಕರಣದಲ್ಲಿ 100% ಕಮಿಷನ್ ಪಡೆದಿರಬಹುದಾ? ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ ಅಲ್ವೇ?
Read More ಬಸ್ ನಿಲ್ಡಾಣ ಕಳುವಾಗಿದೆ

ಬಿನ್ನಿ ಪೇಟೆ

ಮೈಸೂರು ಮಹಾರಾಜರ ದೂರದೃಷ್ಟಿ ಮತು ವಿದೇಶಿ ಕಂಪನಿಯೊಂದರ ಆಗಮನದಿಂದ ಹೊಸದೊಂದು ಪ್ರಪಂಚವನ್ನೇ ತೆರೆದುಕೊಂಡು ಬೆಂಗಳೂರಿನ ಅತ್ಯಂತ ಹಳೆಯ ಪ್ರದೇಶಗಳಲ್ಲಿ ಒಂದಾಗಿದ್ದ ಮತ್ತು ಇಂದು ಅತ್ಯಂತ ಪ್ರತಿಷ್ಠಿತ ಪ್ರದೇಶ ಎಂದೇ ಪ್ರಖ್ಯಾತವಾಗಿರುವ ಬಿನ್ನಿಪೇಟೆಯ ಕುರಿತಾದ ರೋಚಕ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬಿನ್ನಿ ಪೇಟೆ

ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ಕೃಂಬಿಗಲ್ ರಸ್ತೆ

ಮಾವಳ್ಳಿ ಟಿಫನ್ ರೂಮ್ (MTR) ಕಡೆಯಿಂದ ಲಾಲ್‌ಬಾಗಿನ ಪಶ್ಚಿಮ ದ್ವಾರದ ಕಡೆಗೆ ಹೋಗುವ ರಸ್ತೆಯನ್ನು ಕ್ರುಂಬಿಗಲ್ ರಸ್ತೆ ಎಂದು ಕರೆಯಲಾಗುತ್ತದೆ. ಹಾಗಾದರೆ ಈ ಕೃಂಬಿಗಲ್ ಎಂದರೆ ಯಾರು? ಅವರ ಸಾಧನೆಗಳೇನು? ಕೇವಲ ಬೆಂಗಳೂರಿಗರಲ್ಲದೇ ಇಡೀ ಭಾರತವೇ ಅವರನ್ನೇಕೆ ನೆನಪಿಸಿಕೊಳ್ಳಬೇಕು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕೃಂಬಿಗಲ್ ರಸ್ತೆ