ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ವಿಧಾನಸಭಾಧ್ಯಕ್ಷರಾಗಿ ಆಯ್ಕೆ ಆದ ಕೂಡಲೇ, ತಮ್ಮ ಮಾತೃ ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷಾತೀತರಾಗಿ ಇಡೀ ವಿಧಾನಸಭೆಯನ್ನು ನಡೆಸುಕೊಂಡು ಹೋಗಬೇಕಾದ ಜವಾಬ್ಧಾರಿಯನ್ನು ಮರೆತು, ವಿರೋಧ ಪಕ್ಷಗಳ ಧನಿಯನ್ನಡಗಿಸಿ ಪದೇ ಪದೇ ತಮ್ಮ ಮಾತೃಪಕ್ಷದ ಬೆಂಬಲಕ್ಕೆ ಮುಂದಾಗುವ ಮೂಲಕ ಸಭಾಧ್ಯಕ್ಷರಾಗಿ ಸಂಪೂರ್ಣ ವಿಫಲರಾಗಿರುವ ಯು.ಟಿ. ಖಾದರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುವುದು ಉತ್ತಮ ಅಲ್ವೇ?
Read More ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ರಾಜಭವನ

ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರ ಅಧಿಕೃತ ನಿವಾಸವಾದ ರಾಜಭವನದ ನಿರ್ಮಾಣ ಮತ್ತು ಅದರ ನಿರ್ವಹಣೆಯ ಕುರಿತಾಗಿ ರೋಚಕವಾದ ಹಿನ್ನಲೆಯಿದ್ದು, ಅದನ್ನು ನಿರ್ಮಿಸಿದವರು ಯಾರು? ಆ ಕಟ್ಟಡದಲ್ಲಿ ಇದುವರೆವಿಗೂ ಯಾರು ಯಾರು ವಾಸಿಸಿದ್ದರು? ಅದು ರಾಜಭವನ ಎಂದು ಮತ್ತು ಹೇಗಾಯಿತು? ಎಂಬೆಲ್ಲಾ ಕುರಿತಾದ ಸಂಪೂರ್ಣ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ರಾಜಭವನ

ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಸರಳ ಸಜ್ಜನ, ಬಡವರ ಮನೆಯ ಜನಾನುರಾಗಿ, ಬರಿಗಾಲ ಸಂತ ಎಂದೇ ಖ್ಯಾತಿಯಾಗಿರುವ ಬೈಂದೂರಿನ ಶಾಸಕ ಶ್ರೀ ಗುರುರಾಜ ಗಂಟಿಹೊಳಿ ಅವರೊಂದಿಗೆ ಅನೌಪಚಾರಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದಾಗ, ಶಾಸಕರಾಗಿ ಹೀಗೂ ಇರಬಹುದೇ? ಎಂದು ಮೂಗಿನ ಮೇಲೆ ಬೆರಳಿವಂತೆ ಆದ ಅನುಭವ ಇದೋ ನಿಮಗಾಗಿ… Read More ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಮಿಲ್ಲರ್ಸ್ ರಸ್ತೆ

ಬೆಂಗಳೂರಿನ ಅನೇಕ ರಸ್ತೆಗಳ ಹೆಸರುಗಳು ಇಂದಿಗೂ ವಿದೇಶಿಗರ ಹೆಸರೇ ಇದ್ದು, ಅಂತಹದ್ದರಲ್ಲಿ ಮಿಲ್ಲರ್ಸ್ ರಸ್ತೆಯೂ ಒಂದಾಗಿದ್ದು, ಆ ರಸ್ತೆಗೆ ಅದೇ ಹೆಸರನ್ನು ಇಡಲು ಕಾರಣಗಳೇನು? ಮಿಲ್ಲರ್ಸ್ ಅಂದರೆ ಯಾರು? ನಮ್ಮ ರಾಜ್ಯಕ್ಕೆ ಆವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಇಂದಿನ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ … Read More ಮಿಲ್ಲರ್ಸ್ ರಸ್ತೆ

ವೈಯ್ಯಾಳೀಕಾವಲ್

ಬೆಂಗಳೂರಿನ ಪ್ರತಿಷ್ಟಿತ ಬಡಾವಣೆಯಾಗಿರುವ ವಯ್ಯಾಳಿಕಾವಲ್ ವಿಶೇಷತೆಗಳೇನು? ಆ ಪ್ರದೇಶಕ್ಕೆ ಆ ಹೆಸರು ಬರಲು ಕಾರಣವೇನು? ಅಲ್ಲಿರುವ ಪ್ರಮುಖ ತಾಣಗಳ ಕುರಿತಾದ ಕುತೂಹಲಕಾರಿ ವಿವರಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೈಯ್ಯಾಳೀಕಾವಲ್

ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಉಡುಪಿಯಿಂದ ಕೇವಲ 22 ಕಿಮೀ ದೂರದಲ್ಲಿರುವ ಸುಮಾರು 1600 ವರ್ಷಗಳ ಇತಿಹಾಸ ಇರುವ ಪೆರ್ಣಂಕಿಲದ ಶ್ರೀ ಮಹಾಗಣಪತಿ ದೇವಸ್ಥಾನದ ಸ್ಥಳಪುರಾಣ ಮತ್ತು ಆ ದೇವಾಲಯದ ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಚೌಡಯ್ಯ ಸ್ಮಾರಕ ಭವನ

ಸಂಗೀತಗಾರನ ನೆನಪಿಗಾಗಿ ಅವರು ನುಡಿಸುತ್ತಿದ್ದಂತಹ ವಾದ್ಯ ಪಿಟೀಲಿನಂತೆಯೇ ವಿನ್ಯಾಸದಲ್ಲಿರುವ ವಿಶ್ವದ ಏಕೈಕ ಸಭಾಂಗಣವಾದ ಚೌಡ್ಯಯ್ಯ ಸ್ಮಾರಕ ಭವನದ ಸ್ಥಾಪಿಸಲು ಕಾರಣವೇನು? ಅ ಸಭಾಂಗಣದ ವೈಶಿಷ್ಟ್ಯಗಳ ಜೊತೆಗೆ ಕರ್ನಾಟಕದ ಸಂಗೀತದ ದಿಗ್ಗಜರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ಕಿರು ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚೌಡಯ್ಯ ಸ್ಮಾರಕ ಭವನ

ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಈ ಲೇಖನದಲ್ಲಿ ಪ್ರಸಕ್ತ ಎರಡು ವಿಷಯಗಳು ಮತ್ತು ಕಳೆದ ವರ್ಷದ ಒಂದು ಘಟನೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತಿದ್ದೇನೆ ಕಳೆದ ವಾರ ಕರ್ನಾಟಕದ ಖ್ಯಾತ ನಟರು ಮತ್ತು ರಾಜಕಾರಣಿಗಳೂ ಆಗಿದ್ದ ಶ್ರೀ ಅಂಬರೀಷ್ ಅವರ ಪುತ್ರತನ ಮದುವೆ ಬಹಳ ಅದ್ದೂರಿಯಿಂದ ಬೆಂಗಳೂರಿನಲ್ಲಿ ತಮ್ಮ ಆತ್ಮೀಯರ ಸಮ್ಮುಖದಲ್ಲಿ ನಡೆದು ನಂತರ ಗಣ್ಯರಿಗಾಗಿ ಆರತಕ್ಷತೆಯೂ ಬೆಂಗಳೂರಿನಲ್ಲಿಯೇ ನಡೆದ ಕಾರಣ, ತಮ್ಮನ್ನು ಬಹಳವಾಗಿ ಪ್ರೀತಿಸುವ ಮತ್ತು ಆರಾಧಿಸುವ ತವರು ಊರಾದ ಮಂಡ್ಯಾದ ಜನರಿಗಾಗಿ ಬೀಗರ ಊಟವನ್ನು ಮಂಡ್ಯ ಬಳಿಯ ಗೆಜ್ಜಲಗೆರೆಯಲ್ಲಿ ಬಹಳ ಅದ್ದೂರಿಯಿಂದ… Read More ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ