ವಿಧಾನಸೌಧ
ಕರ್ನಾಟಕ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧವನ್ನು ಯಾರು? ಎಂದು? ಏಕಾಕಿ ನಿರ್ಮಿಸಿದರು? ಅದರ ವಿಶೇಷತೆಗಳು ಏನು? ಹೀಗೆ ವಿಧಾನ ಸೌಧ ನಿರ್ಮಾಣದ ಹಿಂದಿರುವ ರೋಚಕ ವಿಷಯಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವಿಧಾನಸೌಧ
ಕರ್ನಾಟಕ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧವನ್ನು ಯಾರು? ಎಂದು? ಏಕಾಕಿ ನಿರ್ಮಿಸಿದರು? ಅದರ ವಿಶೇಷತೆಗಳು ಏನು? ಹೀಗೆ ವಿಧಾನ ಸೌಧ ನಿರ್ಮಾಣದ ಹಿಂದಿರುವ ರೋಚಕ ವಿಷಯಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವಿಧಾನಸೌಧ
ನಾವು ZERO ಪ್ರಯಾಣಿಕರ ಸಾವಿನ ದಾಖಲೆಯನ್ನು ಸಾಧಿಸುವ ಮೂಲಕ ಕಳೆದ 166 ವರ್ಷಗಳ ಭಾರತೀಯ ರೈಲ್ವೆ ಇತಿಹಾಸದಲ್ಲಿ ಇದೊಂದು ಅತ್ಯುತ್ತಮವಾದ ಸುರಕ್ಷತಾ ದಾಖಲೆ ಎಂದು ಇತ್ತೀಚೆಗಷ್ಟೇ ರೈಲ್ವೇ ಇಲಾಖೆಯ ಕೇಂದ್ರ ಮಂತ್ರಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಹೇಳಿದ್ದ ಸಮಯದಲ್ಲೇ ಒರಿಸ್ಸಾದ ಬಾಲಸೋರ್ ಬಳಿಯಲ್ಲಿ ನಡೆದಿರುವ ರೈಲ್ವೇ ಅಪಘಾತ ನೂರಾರು ಆಯಾಮಗಳನ್ನು ಹುಟ್ಟುಹಾಕಿದ್ದು, ಆ ಕುರಿತಂತೆ ವಸ್ತು ನಿಷ್ಟ ವರದಿ ಇದೋ ನಿಮಗಾಗಿ
… Read More ಬಾಲಸೋರ್ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?
ಇದೇ ಭಾನುವಾರ ಮೇ 28ಕ್ಕೆ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ಉದ್ಘಾಟಿಸುತ್ತಿರುವ ನೂತನ ಸಂಸತ್ ಭವನದ ವಿಶೇಷತೆಗಳೇನು? ಈ ಹಿಂದಿನ ಕಟ್ಟಡಕ್ಕೂ ಈಗಿನ ಕಟ್ಟಡಕ್ಕೂ ಇರುವ ವೆತ್ಯಾಸಗಳೇನು? ಈ ನೂತನವಾದ ಸಂಸತ್ ಭವನದ ಅವಶ್ಯಕತೆ ಏನು? ಮತ್ತು ಅದರ ಉದ್ಭಾಟನಾ ಸಮಾರಂಭಕ್ಕೆ ಪ್ರತಿಪಕ್ಷಗಳು ಏಕೆ ಭಹಿಷ್ಕಾರ ಹಾಕುತ್ತಿವೆ ಎಂಬುದರ ಕುರಿತಾದ ಸವಿಸ್ತಾರವಾದ ವಿವರಗಳು ಇದೋ ನಿಮಗಾಗಿ
… Read More ನೂತನ ಸಂಸತ್ ಭವನ
ಬೆಂಗಳೂರಿನಲ್ಲಿ ಹತ್ತು ಹಲವಾರು ಶಿಕ್ಷಣ ಸಂಸ್ಧೆಗಳು, ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ಆರಂಭಿಸಿದ್ದಲ್ಲದೇ ನಗರಪಾಲಿಕೆ ಸದಸ್ಯರಾಗಿ ಮಾಡಿದ ಅನೇಕ ಸಾಧನೆಗಳಿಂದ ಬೆಂಗಳೂರು ನಗರಸಭೆಯ ಪಿತಾಮಹ ಎಂದೇ ಖ್ಯಾತರಾಗಿದ್ದಲ್ಲದೇ, ತಮ್ಮ ಸರಳ ಸಜ್ಜನಿಕೆಯಿಂದ ಕರ್ನಾಟಕದ ಗಾಂಧಿ ಎಂಬ ಬಿರುದಾಂಕಿತ, ಸೈಕಲ್ ಶಾಮಣ್ಣನವರಿಗೆ, ಆ ಹೆಸರು ಬರಲು ಕಾರಣವೇನು? ಆವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯದ ಜೊತೆ ಸಾಧನೆಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ
ಸುಮಾರು 99 ವರ್ಷಗಳ ಹಿಂದೆ ಬೆಂಗಳೂರಿನ ಲಾಲ್ಬಾಗ್ ರಸ್ತೆಯ ಮಾವಳ್ಳಿಯಲ್ಲಿ ಸಣ್ಣದಾಗಿ ಆರಂಭವಾದ ಮಾವಳ್ಳಿ ಟಿಫನ್ ರೂಂ ಇಂದು ಎಂಟಿಆರ್ ಹೆಸರಿನಲ್ಲಿ, ಬೆಂಗಳೂರು, ಉಡುಪಿ, ಮೈಸೂರು, ಸಿಂಗಾಪುರ್, ಕೌಲಾಲಂಪುರ್, ಲಂಡನ್ ಮತ್ತು ದುಬೈನಲ್ಲಿಯೂ ಸಹಾ ಶಾಖೆಗಳನ್ನು ಹೊಂದಿರುವುದಲ್ಲದೇ, ಸಿದ್ಧ ಪಡಿಸಿದ ಬಗೆ ಬಗೆಯ ಮಸಾಲೆ ಮತ್ತು ರೆಡಿ ಟು ಈಟ್ ಪದಾರ್ಥಗಳಲ್ಲಿ ವಿಶ್ವವಿಖ್ಯಾತಿ ಪಡೆದಿದೆ.
ಅಂತಹ ವಿಶ್ವವಿಖ್ಯಾತ ಎಂಟಿಆರ್ ಬೆಳೆದು ಬಂದ ದಾರಿ ಮತ್ತು ಮಾಡಿರುವ ಸಾಧನೆಗಳ ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಮಾವಳ್ಳಿ ಟಿಫನ್ ರೂಂ (MTR)
ಪ್ರಜಾಪ್ರಭುತ್ವದಲ್ಲಿ ಸೋಲು ಮತ್ತು ಗೆಲುವು ಸಹಜ. ಈ ಬಾರಿ ಬಿಪೆಪಿ ಪಕ್ಷ ಸೋತಿದೆಯೇ ಹೊರತು, ಖಂಡಿತವಾಗಿಯೂ ಸತ್ತಿಲ್ಲ. ಚುನಾವಣೆಯ ಸೋಲು ಮತ್ತು ಗೆಲುವು ಎನ್ನುವುದು ಗಡಿಯಾರದ ಎರಡು ಮುಳ್ಳಿನಂತೆ ಇದ್ದು ಅದು ಕಾಲ ಕಾಲಕ್ಕೆ ಅನುಗುಣವಾಗಿ ನಿಶ್ಚಿತವಾಗಿಯೂ ಮೇಲೆ ಕೆಳಗಾಗುವುದು ಈ ಜಗದ ನಿಯಮ.
ಈ ಬಾರಿಯ ಬಿಜೆಪಿಯ ಸೋಲನ್ನು ಹಲವರು ವಿವಿಧ ರೀತಿಯಲ್ಲಿ ವಿಶ್ಲೇಷಿಸಿದ್ದರೆ, ಒಬ್ಬ ಕಾರ್ಯಕರ್ತನಾಗಿ ನನ್ನ ವಿಮರ್ಶೆ ಇದೋ ನಿಮಗಾಗಿ… Read More ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು
ಕಾಫಿ ಎಂಬುದು ಹುರಿದ ಕಾಫಿ ಬೀಜಗಳಿಂದ ತಯಾರಿಸಿದ ಗಾಢ ಬಣ್ಣದ ಸ್ವಲ್ಪ ಕಹಿ ಮತ್ತು ಸ್ವಲ್ಪ ಆಮ್ಲೀಯ ಇರುವ ಪಾನೀಯವಾಗಿದ್ದು, ಅದರಲ್ಲಿರುವ ಕೆಫಿನ್ ಎಂಬ ಅಂಶ ಕುಡಿದವರ ಮೇಲೆ ಅಲ್ಪಪ್ರಮಾಣದ ಉತ್ತೇಜಕ ಪರಿಣಾಮವನ್ನು ಬೀರಿ ಅವರನ್ನು ಚೈತನ್ಯದಯಕವಾಗಿ ಇಡುತ್ತದೆ ಎಂಬ ನಂಬಿಕೆ ಇರುವ ಕಾರಣ, ಪ್ರಪಂಚಾದ್ಯಂತ ಕಾಫೀ ಒಂದು ಜನಪ್ರಿಯ ಪಾನೀಯವಾಗಿದೆ. ಹಾಗಾಗಿ ಅತ್ಯುತ್ತಮವಾದ ಕಾಫೀ ಬೀಜವನ್ನು ಹದವಾಗಿ ಹುರಿದು ಪುಡಿಮಾಡಿ ಹಬೆಯಾಡುವ ಬಿಸಿನೀರಿನಿಂದ ಅದರ ಕಷಾಯ (decoction)ವನ್ನು ತಯಾರಿಸಿ ಅದಕ್ಕೆ ಸ್ವಲ್ಪ ಹಾಲು ಮತ್ತು ಸಕ್ಕರೆಯನ್ನು… Read More ಎಂ.ಜಿ. ರಸ್ತೆಯ ಇಂಡಿಯಾ ಕಾಫಿ ಹೌಸ್
https://enantheeri.com/2023/05/05/kerala_story/
ಕೇರಳ ಸ್ಟೋರಿ, ಚಿತ್ರದಲ್ಲಿ ತೋರಿಸಿರುವ ಶಾಲಿನಿ ಉನ್ನಿಕೃಷ್ಣನ್ ಮತ್ತು ದೀಪಾಂಜಲಿಯರ ಕಥೆಯಷ್ಟೇ ಆಗಿರದೇ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಕರಾವಳಿ ಪ್ರಾಂತ್ಯದ ಸಾವಿರಾರು ಅಮಾಯಕ ಯುವಕ ಯುವತಿಯರ ಕರಾಳ ಕಥನವಾಗಿದ್ದು, ಪ್ರತಿಯೊಬ್ಬ ಭಾರತೀಯರೂ ನೋಡಿ ಎಚ್ಚೆತ್ತು ಕೊಳ್ಳಲೇ ಬೇಕಾದ ಚಿತ್ರವಾಗಿದೆ. ಈ ಚಿತ್ರದ ಕುರಿತಂತೆ ಒಬ್ಬ ಚಿತ್ರಪ್ರೇಕ್ಷಕನಾಗಿ ಮತ್ತು ಹೆಣ್ಣುಮಗಳೊಂದರ ತಂದೆಯಾಗಿ ಮನದಾಳದ ಮಾತು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.
ಧರ್ಮ ಉಳಿದರೆ ದೇಶ ಉಳಿದೀತು. ದೇಶ ಉಳಿದರೆ ನಾವು ಉಳಿದೇವು. ಧರ್ಮೋ ರಕ್ಷತಿ ರಕ್ಷಿತಃ… Read More ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು
ಬೆಂಗಳೂರಿನ ಹೃದಯಭಾಗದಲ್ಲಿರುವ ಪುರಭವನಕ್ಕೆ ಸರ್ ಕೆ.ಪಿ.ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ಎಂಬ ಹೆಸರು ಇಡಲು ಕಾರಣವೇನು? ಆ ಕಟ್ಟಡದ ಇತಿಹಾಸ ಮತ್ತು ವೈಶಿಷ್ಟ್ಯತೆಗಳೇನು? ಆ ಕಟ್ಟಡದ ಮುಂದೆಯೇ ಪ್ರತಿಭಟನೆಗಳು ಏಕೆ ನಡೆಯುತ್ತವೆ? ಸರ್ ಪುಟ್ಟಣ್ಣ ಚೆಟ್ಟಿ ಎಂದರೆ ಯಾರು? ಅವರ ಯಶೋಗಾಧೆ ಏನು? ಎಂಬೆಲ್ಲಾ ಕುತೂಹಲಕಾರಿ ವಿಷಯಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸರ್. ಕೆ.ಪಿ. ಪುಟ್ಟಣ್ಣ ಚಟ್ಟಿ ಪುರಭವನ