ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ

ವಯಸ್ಸು 80+ ಎಲ್ಲಾ ರೀತಿಯ ರಾಜಕೀಯ ಅಧಿಕಾರವನ್ನೂ ಸವಿದ ನಂತರ, ಈಗ ಸ್ವತಂತ್ರವಾಗಿ ನಡೆಯಲಾಗದೇ, ಸ್ಪಷ್ಟವಾಗಿ ಮಾತನಾಡಲಾಗದೇ, ಡೈಪರ್ ಹಾಕಿಕೊಂಡು ವೀಲ್ ಛೇರ್ ಮೇಲೆ ಕುಳಿತು ಕೊಳ್ಳುವವರೆಲ್ಲಾ ಇನ್ನೂ ಅಧಿಕಾರದ ಆಸೆಯಿಂದಾಗಿ ಸಕ್ರೀಯ ಚುನಾವಣಾ ರಾಜಕಾರಣ ಮಾಡುತ್ತಾ, ತಮ್ಮ ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರನ್ನು ಅಧಿಕಾರಕ್ಕೆ ತರುವುದಕ್ಕೇ ಒದ್ದಾಡುತ್ತಿರುವವರಿಗೆ, ಐದು ಬಾರಿ ಜನಪ್ರಿಯ ಶಾಸಕರಾಗಿಯೂ ಮಂತ್ರಿಗಿರಿಗೆ ಲಾಭಿಯನ್ನು ನಡೆಸದೇ ತಮ್ಮ 72ನೇ ವಯಸ್ಸಿನಲ್ಲಿಯೇ ಸ್ವಯಂಪ್ರೇರಿತರಾಗಿ ಸಕ್ರೀಯ ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಘೋಷಿಸಿರುವ ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನಿರ್ಧಾರ ಮೇಲ್ಪಂಕ್ತಿ ಆಗಬೇಕು ಅಲ್ವೇ?… Read More ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ

ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಶ್ರವಣಬೆಳಗೊಳದ ಜೈನ ಮಠದ ಪೀಠಾಧಿಪತಿಗಳಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರವಾಗಿ ಸೇವೆ ಸಲ್ಲಿಸಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು, ಈ ಹುಟ್ಟು ಬೆಂಗಳೂರಿಗನಿಗೆ, ಕನ್ನಡದಲ್ಲಿ ಮಾತನಾಡಿ ಎಂದಿದ್ದೇ ಅಪಮಾನ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ, ಕನ್ನಡ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ್ದರೂ, ಇಂದೀ ಏರಿಕೆ ಹೆಂದು ಹಬ್ಬರಿಸುವ ಉಟ್ಟು ಖನ್ನಡ ಓಲಾಟಗಾರರು ಮತ್ತು ಪ್ರತಿಯೊಂದರಲ್ಲೂ ನಂದೆಲ್ಲಿಡ್ಲೀ ನಂದ ಗೋಪಾಲ ಎಂದು ಮೂಗು ತೂರಿಸುವ Just As(s)king ನಟ ಪ್ರಕಾಶ್ ರೈ ಇದುವರೆವಿಗೂ ಚಕಾರ ಎತ್ತದೇ ಇರುವುದು ಅನೇಕ ಅನುಮಾನಗಳಿಗೆ ಏಡೆ ಮಾಡಿಕೊಡುತ್ತಿದೆ.

ಏನಂತೀರೀ?… Read More ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಟಿಪ್ಪು ನಿಜ ಕನಸುಗಳು

ಟಿಪ್ಪು ಸುಲ್ತಾನ್ ಎಂದರೆ ವೀರಾಧಿ ವೀರ. ಈ ದೇಶದ ಸ್ವಾತ್ರಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೈಸೂರಿನ ಹುಲಿ ಎಂದೇ ತಿಳಿದಿದ್ದ ನಮಗೆ ಟಿಪ್ಪುವಿನ ನಿಜವಾದ ರೂಪವನ್ನು ರಂಗಾಯಣದ ನಿರ್ದೇಶಕರಾದ ಅಡ್ಡಂಡ್ಡ ಕಾರ್ಯಪ್ಪನವರು ಎಳೆ ಎಳೆಯಾಗಿ ಬಿಡಿಸಿಟ್ಟಿರುವ ನಾಟಕದ ಅದ್ಭುತ ರಸಕ್ಷಣಗಳು ಇದೋ ನಿಮಗಾಗಿ… Read More ಟಿಪ್ಪು ನಿಜ ಕನಸುಗಳು

ಆನಂದ್ ರಾವ್ ಸರ್ಕಲ್

ಮಹಾರಾಷ್ಟ್ರದ ಮೂಲದವರಾಗಿದ್ದು, ತಮಿಳುನಾಡಿನಲ್ಲಿ ಹುಟ್ಟಿ ಬೆಳೆದು, ಹೋಳ್ಕರ್ ರಾಜ್ಯದಲ್ಲಿ ಕೆಲಸವನ್ನು ಆರಂಭಿಸಿ, ಅಂತಿಮವಾಗಿ ಮೈಸೂರು ಸಂಸ್ಥಾನಕ್ಕೆ ಸೇರಿಕೊಂಡು, ದಿವಾನರಾಗಿ ಅಷ್ಟೊಂದು ಕೊಡುಗೆಗಳನ್ನು ನೀಡಿ ಅಂತಿಮವಾಗಿ ಕನ್ನಡಿಗರೇ ಆಗಿ ಹೋದ  ದಿವಾನ್ ಆನಂದ  ರಾವ್  ಅವರ ಕುರಿತಾದ ಸಂಪೂರ್ಣ ಮಾಹಿತಿ ನಿಮಗಾಗಿ.… Read More ಆನಂದ್ ರಾವ್ ಸರ್ಕಲ್

ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ಮೈಸೂರು ಸಂಸ್ಥಾನದ ಕುಲದೇವತೆ ಮತ್ತು ಕನ್ನಡಿಗರ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿ ಮೈಸೂರಿನ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಆವರು ಸ್ವಪ್ನದಲ್ಲಿ ಬಂದು ನಂತರ ಅವರ ಅಮೃತ ಹಸ್ತದಲ್ಲೇ ಏಕಶಿಲೆಯಲ್ಲಿ ದ್ವಿಮುಖಿ ಚಾಮುಂಡೇಶ್ವರಿಯಾಗಿ ವಿಶ್ವವಿಖ್ಯಾತ ಜೋಗದ ಜಲಪಾತದಲ್ಲಿ ಪ್ರತಿಷ್ಠಾಪನೆಯಾದ ಇತಿಹಾಸದ ಜೊತೆಗೆ ‍ಮೈಸೂರು ಮಹಾರಾಜರು ಮತ್ತು ವಿಶ್ವೇಶ್ವರಯ್ಯನವರು ಕನ್ನಡಿಗರಿಗೆ ಹೇಗೆ ಪ್ರಾಥಃಸ್ಮರಣೀಯರಾಗುತ್ತಾರೆ ಎಂಬ ರೋಚಕ ಪ್ರಸಂಗ ಇದೋ ನಿಮಗಾಗಿ… Read More ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ಸಂಕಟ ಬಂದಾಗ ವೆಂಕಟರಮಣ

ತಾನೊಬ್ಬ ಮಾಸ್ ಲೀಡರ್ ಎನ್ನುವ ಹುಂಬತನದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸುಲಭವಾಗಿ ಗೆಲ್ಲಲು ಒಂದು ಸುರಕ್ಷಿತ ಕ್ಷೇತ್ರವಿಲ್ಲವೇ? ಮಾಂಸ ಸೇವಿಸಿ ಹಿಂದೂ ಶ್ರೀಕ್ಷೇತ್ರಗಳಿಗೆ ಭೇಟಿ ನೀಡುವ ಸಿದ್ದು, ಕೋಲಾರ ಕ್ಷೇತ್ರ ಸುರಕ್ಷಿತವಲ್ಲಾ ಎಂದು ಎರಡನೇ ಟಿಕೆಟ್ ಗಳಿಸಿಕೊಳ್ಳಲು, ತಮ್ಮೂರಿನ ದೇವತೆಯು ಮೊರೆ ಹೊಕ್ಕಿರುವುದು, ಯಾಕೋ ಕಾಂತಾರ ಸಿನಿಮಾದಲ್ಲಿನ ಧಣಿ, ದೈವ ನರ್ತಕ ಗುರವನಿಗೆ ಆಮಿಷವೊಡ್ಡಿ ತಾನು ಹೇಳಿದಂತೆ ದೈವ ನುಡಿಯಬೇಕೆಂದು ತಾಕೀತು ಮಾಡಿದಂತಿದೆ ಎನಿಸುತ್ತಿದೆ ಅಲ್ವೇ?… Read More ಸಂಕಟ ಬಂದಾಗ ವೆಂಕಟರಮಣ

ಅತಿರೇಕದ ಅಭಿಮಾನ

ಕನ್ನಡದ ಜನಪ್ರಿಯ ನಟ ದರ್ಶನ್ ಮುಂದಿನ ತಿಂಗಳು ಬಿಡುಗಡೆಯಾಗುತ್ತಿರುವ ತಮ್ಮ ಕ್ರಾಂತಿ ಚಿತ್ರದ ಪ್ರಚಾರಕ್ಕೆಂದು ಹೊಸಪೇಟೆಗೆ ಹೋಗಿರುವಾಗ ಅವರ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ತೂರಿರುವುದು ನಿಜಕ್ಕು ಅಕ್ಷಮ್ಯ ಅಪರಾಧವಾಗಿದ್ದು ಖಂಡನಾರ್ಯವಾಗಿದೆ. ಅಂತಹ ಕುಕೃತ್ಯಗಳಿಗೆ ರಣೀಭೂತರು ಯಾರು? ಎಂಬ ವಿಷಯ ನಿಜಕ್ಕೂ ಆಘಾತಕಾರಿಯಾಗಿದೆ. ಈ ಖಟನೆಯ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಅತಿರೇಕದ ಅಭಿಮಾನ

ದುಡುಕಿದರೇ ದತ್ತಾ ವೈ ಎಸ್ ವಿ

ಜಾತ್ಯಾತೀತ ಜನತಾದಳದ ಹಿರಿಯ ನಿಷ್ಟಾವಂತ ನಾಯಕರಾದ ವೈ.ಎಸ್.ವಿ. ದತ್ತಾ ಅವರು, ಜೆಡಿಎಸ್ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರುತ್ತಿರುವುದಾಗಿ ಘೋಷಿಸಿರುವುದು ರಾಜಕೀಯ ಸಂಚಲವನ್ನು ಮೂಡಿಸಿರುವುದಲ್ಲದೇ, ಅವರ ಸುದೀರ್ಘವಾದ ರಾಜಕೀಯ ಜೀವನ ಮತ್ತು ಈ ನಿರ್ಧಾರವು ಮುಂಬರುವ ಚುನಾವಣೆಯ ಫಲಿತಾಂಶಕ್ಕೆ ಹೇಗೆ ದಿಕ್ಸೂಚಿಯಾಗಿದೆಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ದುಡುಕಿದರೇ ದತ್ತಾ ವೈ ಎಸ್ ವಿ