ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ

ಏಳು ಕೋಟಿ ಕನ್ನಡಿಗರು ಇರುವ ಈ ಕರ್ನಾಟಕದ ಕನ್ನಡ ಪರ ಹೋರಾಟಗಾರರು ಪರಸ್ಪರ ನಂಬಿಕೆ, ವಿಶ್ವಾಸ ಮತ್ತು ಹೊಂದಾಣಿಕೆಗಳೇ ಇಲ್ಲದೇ, ತಮ್ಮ ತಮ್ಮ ಅಹಂ ಮತ್ತು ಅಸ್ತಿತ್ವಕ್ಕಾಗಿ ಪದೇ ಪದೇ ಕರ್ನಾಟಕ ಬಂದ್ ಕರೆ ನೀಡುವುದು ಎಷ್ಟು ಸರಿ? ಈ ರೀತಿಯ ಬಂದ್ ನಿಂದ ಸಾಧಿಸುವುದಾದರೂ ಏನು?… Read More ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ

ಕೆಚ್ಚೆದೆಯ ಹಾಕಿ ಪಟು ಎಂ. ಪಿ. ಗಣೇಶ್

ಯಾವುದೇ ಒಂದು ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟವನ್ನು ತಲುಪುದು ಎಷ್ಟು ಕಷ್ಟ ಎಂದು ಕ್ರೀಡಾಪಟು ಆಗಿದ್ದವರಿಗೆ ತಿಳಿಯುತ್ತದೆ ಇಲ್ಲವೇ ಕ್ರೀಡಾಸಕ್ತರಿಗೆ ತಿಳಿದಿರುತ್ತದೆ. ಇಲ್ಲೊಬ್ಬರು ಎರಡೆರಡು ಕ್ರೀಡೆಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿ, ಮತ್ತೊಂದು ಕ್ರೀಡೆಯ ಆಡಳಿತಾಧಿಕಾರಿಯಾಗಿ ನಮ್ಮ ರಾಜ್ಯಕ್ಕೆ ಹೆಮ್ಮೆ ತಂದ ವೀರ ಸೇನಾನಿ, ಕೆಚ್ಚೆದೆಯ ಆಟಗಾರ, ಛಲವಂತ ನಾಯಕ, ಅತ್ಯುತ್ತಮ ತರಭೇತಿದಾರ ಮತ್ತು ಸಮರ್ಥ ಕ್ರೀಡಾ ಆಡಳಿತಗಾರರಾಗಿದ್ದ ಹಾಕಿ ಆಟಗಾರ ಶ್ರೀ ಎಂ ಪಿ ಗಣೇಶ್ ಆವರ ಬಗ್ಗೆ ತಿಳಿದುಕೊಳ್ಳೋಣ. ಕೊಡಗು ಜಿಲ್ಲೆಯ ಮಡಿಕೇರಿಯ ಸುಂಟಿಕೊಪ್ಪದ ಬಳಿಯ ಅಂದಗೋವೆ… Read More ಕೆಚ್ಚೆದೆಯ ಹಾಕಿ ಪಟು ಎಂ. ಪಿ. ಗಣೇಶ್

ಶ್ರೀ ಆಲೂರು ವೆಂಕಟರಾಯರು

ವಕೀಲರಾಗಿ, ಸಾಹಿತಿಗಳಾಗಿ, ಪತ್ರಿಕಾ ಸಂಪಾದಕರಾಗಿ, ಪ್ರಕಾಶಕರಾಗಿ, ಅನೇಕ ಸಂಘ ಸಂಸ್ಥೆಗಳ ಸಂಸ್ಕಾಪಕರಾಗಿ, ಸಂಘಟಿಕರಾಗಿ, ಸಂಶೋಧಕರಾಗಿ, ಸ್ವಾತಂತ್ಯ್ರ ಹೋರಾಟಗಾರರಾಗಿ ಒಟ್ಟಿನಲ್ಲಿ *ಆಡು ಮುಟ್ಟದ ಸೊಪ್ಪಿಲ್ಲ ಆಲೂರು ವೆಂಟರಾಯರು* ಮಾಡದ ಕೆಲಸವಿಲ್ಲ ಎಂಬಂತೆ ಕರ್ನಾಟಕದ ಏಕೀಕರಣಕ್ಕೆ ಅಹಿರ್ನಿಶಿಯಾಗಿ ದುಡಿದ ಕನ್ನಡದ ಕುಲಪುರೋಹಿತರ ಜಯಂತಿಯಂದು ಅವರನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವೇ ಸರಿ… Read More ಶ್ರೀ ಆಲೂರು ವೆಂಕಟರಾಯರು

ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ

ನಂಜನಗೂಡು ಮತ್ತು ಚಾಮರಾಜ ನಗರದ ಮಧ್ಯೆ ಇರುವ ಬದವನವಾಳು ಗ್ರಾಮದಿಂದ ಕೇವಲ 5 ಕಿಮೀ ದೂರದಲ್ಲಿರುವ ಪುರಾಣ ಪ್ರಸಿದ್ಧವಾದ ಹೆಮ್ಮರಗಾಲದ ಸ್ಥಳ ಪುರಾಣ ಮತ್ತು ಅಲ್ಲಿನ ಶ್ರೀ ಸಂತಾನ ವೇಣುಗೋಪಾಲಸ್ವಾಮಿಯ ವೈಶಿಷ್ಟ್ಯತೆಗಳು ಮತ್ತು ಸ್ವಾಮಿಯ ಪವಾಡಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ

ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ

ಚುನಾವಣೆಯಲ್ಲಿ ನಾವುಗಳು ಮಾಡುವುದು ಮತದಾನ. ದಾನ ಮಾಡುವ ಕೈಗಳು ಅರ್ಥಾತ್ ಕೊಡುವ ಕೈಗಳು ಎಂದಿಗೂ ಮೇಲೆ ಇರುತ್ತವೆಯೇ ಹೊರತು, ಬೇಡುವ ರೀತಿಯಲ್ಲಿ ಇರುವುವುದಿಲ್ಲ. ಹಾಗಾಗಿ ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ನೀಡುವ ಹಣ, ಹೆಂಡ ಮತ್ತು ಗೃಹೋಪಯೋಗಿ ವಸ್ತುಗಳ ಉಚಿತ ಆಮೀಷಗಳಿಗೆ ಬಲಿಯಾಗಿ ದೇಶದ ಆರ್ಥಿಕತೆಯನ್ನು ಅಧೋಗತಿಗೆ ತಳ್ಳದೇ, ಸ್ವಾಭಿಮಾನಿಗಳಾಗಿ, ಸ್ವಾವಲಂಭಿಗಳಾಗಿ, ನಮ್ಮ ರಾಜ್ಯದ ಒಳಿತಿಗಾಗಿ ಮೇ 10ರಂದು ನಿರ್ಭೆಡೆಯಿಂದ ತಪ್ಪದೇ ಮತದಾನ ಮಾಡೋಣ ಅಲ್ವೇ?… Read More ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ

ಜಾರ್ಜ್ ಫರ್ನಾಂಡೀಸ್

ಕಾರ್ಮಿಕ ನಾಯಕ, ಜನ ಪರ ಹೋರಾಟಗಾರ,  ಪ್ರಭುಧ್ಧ ವಾಗ್ಮಿ, ಅಪ್ಪಟ ದೇಶ ಪ್ರೇಮಿ, ಸರಳ ವ್ಯಕ್ತಿತ್ವ,  ನಡೆ ಮತ್ತು ನುಡಿಗಳಲ್ಲಿಯೂ ಅಕ್ಷರಶಃ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದ ಧೀಮಂತ ನಾಯಕ, ಮಾಜೀ ರಕ್ಷ್ಣಣಾ ಮಂತ್ರಿ ಶ್ರೀ ಜಾರ್ಜ್ ಫರ್ನಾಂಡೀಸ್ ಅವರು ಇಂದು ಮುಂಜಾನೆ  ವಯೋಸಹಜ ಮತ್ತು  ದೀರ್ಘಕಾಲೀನ ಅನಾರೋಗ್ಯದ ಪರಿಣಾಮವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕರ.   ಇಂದಿನ ಅಧಿಕಾರಶಾಹಿ ರಾಜಕಾರಣಿಗಳ ಮಧ್ಯೆಯೂ ಅಪರೂಪವಾಗಿ ಸರಳ ಸಜ್ಜನಿಕೆಗೆ ಹೆಸರಾಗಿದ್ದ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. 1930 ಜೂನ್ 3 ರಂದು … Read More ಜಾರ್ಜ್ ಫರ್ನಾಂಡೀಸ್