ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಗ್ಯಾರಂಟಿಗಳಿಗಾಗಿ ಎಲ್ಲದರ ಮೇಲೂ ಬೆಲೆ ಏರಿಸುತ್ತಿರುವ ಈ ಕಾಂಗ್ರೇಸ್ ಸರ್ಕಾರ, ಶಿವರಾತ್ರಿಯ ಆಚರಣೆಗೂ ಅಡ್ಡಿ ಪಡಿಸುತ್ತಿರುವ ಈ ಸರ್ಕಾರ ಈಗ ಇದ್ದಕ್ಕಿದ್ದಂತೆಯೇ ಹಿಂದೂ ದೇವಾಲಯಗಳ ಆದಾಯದ ಹೆಚ್ಚಳಕ್ಕೆ ಸಂಕಲ್ಪ ತೆಗೆದುಕೊಂಡಿದೆ ಎಂದರೆ ಹಿಂದೂಗಳು ನಂಬಲು ಸಾಧ್ಯವೇ? ಈ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆಯೇ?

ಆರೋಗ್ಯಕರವಾಗಿರಲು ಹಬೆಯಲ್ಲಿ ಬೆಂದ ಇಡ್ಲಿಯನ್ನೇ ತಿನ್ನಿ ಎಂದು ವೈದ್ಯರೇ ಹೇಳುತ್ತಿದ್ದರೆ, ಇಡ್ಲಿ ತಿಂದರೆ ಕ್ಯಾನ್ಸರ್ ಬರುತ್ತದೆ ಎಂದರೆ ಹೇಗೇ? ಎನ್ನುವವರಿಗೆ ಇಡ್ಲಿಯ ಇತಿಹಾಸದ ಜೊತೆಗೆ, ಆರೋಗ್ಯ ಇಲಾಖೆಯ ಎಚ್ಚರಿಕೆ ಏನು? ಮತ್ತು ಆರೋಗ್ಯಕರ ರೀತಿಯಲ್ಲಿ ಹೇಗೆ ಇಡ್ಲಿಯನ್ನು ಹೇಗೆ ಮಾಡಿಕೊಂಡು ತಿನ್ನಬೇಕು ಎಂಬೆಲ್ಲದರ ಸವಿವರಗಳು ಇದೋ ನಿಮಗಾಗಿ… Read More ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆಯೇ?

ಮೈಸೂರಿನ ಉದಯಗಿರಿ ಅಂದು ಇಂದು

ಕೇವಲ ಎರಡು ಮೂರು ದಶಕಗಳ ಹಿಂದೆ MUDAದವರು ಅಭಿವೃದ್ಧಿ ಪಡಿಸಿದ್ದ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ಮೈಸೂರಿನ ಉದಯಗಿರಿ ಬಡಾವಣೆ ಅಂದು ಹೇಗಿತ್ತು? ಇಂದು ಹೇಗಿದೆ? ಅದಕ್ಕೆ ಕಾರಣೀಭೂತರು ಯಾರು? ಇದಕ್ಕೆ ಪರಿಹಾರವೇನು? ಎಂಬ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮೈಸೂರಿನ ಉದಯಗಿರಿ ಅಂದು ಇಂದು

ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಫೆಬ್ರವರಿ 21ನ್ನು ಅಂತರಾಷ್ಟ್ರೀಯ ಮಾತೃ ಭಾಷೆ ದಿನವನ್ನಾಗಿ ಏಕೆ ಆಚರಿಸುತ್ತಾರೆ? ಮಕ್ಕಳಿಗೆ ಮಾತೃ ಭಾಷಾ ಕಲಿಕೆ ಎಷ್ಟು ಅವಶ್ಯಕ?
ಕಲಿಯೋಕೆ ಕೋಟಿ ಭಾಷೆ ಇದ್ದರೂ, ಆಡೋಕೆ ಒಂದೇ ಭಾಷೆ, ಕನ್ನಡ.. ಕನ್ನಡ.. ಅದೂ ಕಸ್ತೂರಿ ಕನ್ನಡವೇ ಏಕಾಗಬೇಕು ಎಂಬೆಲ್ಲದರ ಕುತೂಹಕಾರಿ ಮಾಹಿತಿ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಸಾಮಾಜಿಕ ಜಾಲತಾಣದಲ್ಲಿ ಒಂದು ಧರ್ಮದ ವಿರುದ್ಧ ಅವಹೇಳನಾತ್ಮಕ ಪೋಸ್ಟ್ ಹಾಕಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡಿದವರನ್ನು ಕಠಿಣ ರೀತಿಯಲ್ಲಿ ಶಿಕ್ಷಿಸುವಂತೆ, ಕಾನೂನನ್ನು ಕೈಗೆತ್ತಿಕೊಂಡು ಇನ್ಸ್ಪೆಕ್ಟರ್ ಸೇರಿದಂತೆ ಸುಮಾರು 14 ಪೋಲೀಸರು, ಠಾಣೆ ಮತ್ತು ಪೋಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೂ ಕ್ರಮ ಕೈಗೊಳ್ಳಬೇಕಲ್ಲವೇ?… Read More ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಹೋದ ಬಂದ ಕಡೆಯಲೆಲ್ಲಾ, ಕನ್ನಡ ಬಳಸಿ ಕನ್ನಡ ಉಳಿಸಿ, ಅನ್ಯ ಭಾಷೀಯರಿಗೆ ಕನ್ನಡ ಕಲಿಸಿ ಎಂದು ಹೇಳುವ ಮುಖ್ಯಮಂತ್ರಿಗಳು ಅನ್ಯರಿಗೆ ಕನ್ನಡ ಕಲಿಸುವುದು ಬಿಡಿ, ಮೊದಲು ವಿಧಾನ ಸೌಧದಲ್ಲಿ ರಾತ್ರಿ ಶಾಲೆಯನ್ನು ತೆರೆದು, ತಮ್ಮದೇ ಮಂತ್ರಿ ಮಂಡಲದ ಮಂತ್ರಿಗಳಿಗೆ ಸರಿಯಾಗಿ ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ಕಲಿಸಿದರೆ ಸಾಕು, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಅಲ್ವೇ?… Read More ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಕನ್ನಡ ಸಾಹಿತ್ಯ ಸಮ್ಮೇಳನ ಎನ್ನುವುದು, ಕನ್ನಡಿಗರ ಜ್ಞಾನದಾಹವನ್ನು ತೀರಿಸಲು ಮತ್ತು ಕನ್ನಡ ಭಾಷೆಯ ಅಸ್ಮಿತೆ ಮತ್ತು ಅಸ್ತಿತ್ವದ ಜೊತೆಗೆ ಕನ್ನಡಿಗನೇ ಸಾರ್ವಭೌಮ ಎಂಬ ಜನಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವಾಗಿದ್ದರೆ, ಬೇಳೆಯ ಜೊತೆ ಮೂಳೆಯೂ ಇರಲಿ ಎಂದು ತಮ್ಮ ಬಾಯಿ ಚಪಲ ತೀರಿಸಿಕೊಳ್ಳಲಿ ಚೀರಾಟ/ಹೋರಾಟ ಮಾಡುತ್ತಿರುವುದು ಎಷ್ಟು ಸರಿ?
Read More ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?