ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಕನ್ನಡ ಚಿತ್ರರಂಗವನ್ನು ಮದ್ರಾಸಿನಿಂದ ಬೆಂಗಳೂರಿಗೆ ತರುವ ಮಹದಾಸೆಯಿಂದ ಕರ್ನಾಟಕ ಸರ್ಕಾರ ಮತ್ತು ಕನ್ನಡ ಚಿತ್ರಾಭಿಮಾನಿಗಳ ಸಹಾಯದಿಂದ ಹಿರಿಯ ನಟರಾಗಿದ್ದಂತಹ ಬಾಲಕೃಷ್ಣ ಅವರು ನಿರ್ಮಿಸಿದ್ದ ಅಭಿಮಾನ್ ಸ್ಟುಡಿಯೋ, ಭೂಗಳ್ಳರ ಕುಮ್ಮಕ್ಕು ಮತ್ತು ಬಾಲಣ್ಣನವರ ಕುಟುಂಬದ ದುರಾಸೆಯಿಂದಾಗಿ ಮಾನವೀಯತೆಯನ್ನೂ ಮರೆತು ನಿರ್ನಾಮವಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ರಾಜರ ಆಡಳಿತ ಮುಗಿದು ಪ್ರಜಾಪ್ರಭುತ್ವ ಬಂದಿದ್ದರೂ, ಮುತ್ತಾತ, ಅಜ್ಜಿ, ಅಪ್ಪಾ ಈ ದೇಶದ ಪ್ರಧಾನಿಗಳಾಗಿದ್ದರಿಂದ, ಪ್ರಧಾನಿ ಪಟ್ಟಕ್ಕೆ ನಾವೇ ವಾರಸುದಾರರು ಎನ್ನುತ್ತಾ ಮೇಲಿಂದ ಮೇಲೆ ವಿವಾದಗಳನ್ನು ಹುಟ್ಟು ಹಾಕಿ ದೇಶದಲ್ಲಿ ಅಭಧ್ರತೆಯನ್ನುಂಟು ಮಾಡುತ್ತಿರುವ ರಾಹುಲ್ ಮತ್ತು ಪ್ರಿಯಾಂಕಳ ಅಸಲಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಶ್ರೀ ಕ್ಷೇತ್ರಕ್ಕೊಂದು ಉಪಕ್ಷೇತ್ರವಾಗಿ, ಗಿರಿಜಾ ಮೀಸೆಯನ್ನು ಹೊತ್ತ ಎದುರು ಮುಖ ಹೊಂದಿರುವ ಶ್ರೀ ಕ್ಯಾಮೇನಹಳ್ಳಿಯ ಶ್ರೀ ಕಮನೀಯ ಕ್ಷೇತ್ರದ ಸಾವಿರಾರು ವರ್ಷಗಳ ಇತಿಹಾಸ ಇರುವ ಶ್ರೀ ಆಂಜನೇಯನ ವೈಶಿಷ್ಟ್ಯಗಳು ಮತ್ತು ಅಲ್ಲಿನ ಕ್ಷೇತ್ರ ಮಹಿಮೆಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕಬ್ಬನ್ ಪಾರ್ಕ್‌ನಲ್ಲಿ ಬ್ಲೈಂಡ್ ಡೇಟಿಂಗ್ ಶೋ

ಬೆಂಗಳೂರಿನ ಹೃದಯಭಾಗದಲ್ಲಿರುವ ಕಬ್ಬನ್ ಪಾರ್ಕ್ ಕೇವಲ ಉದ್ಯಾನವಾಗಿರದೇ, ಬೆಂಗಳೂರಿನ ಅಸ್ತಿತ್ವ ಮತ್ತು ಅಸ್ಮಿತೆಯ ಸಂಕೇತ ಆಗಿದ್ದು ಅದರ ಬ್ರಾಂಡ್ ಮೌಲ್ಯಕ್ಕೆ ಮಸಿ ಬಳೆಯುವಂತೆ ಬುಕ್ ಮೈ ಷೋ ಮೂಲಕ ಬ್ಲೈಂಡ್ ಡೇಟಿಂಗ್ ಶೋ ಆಯೋಜಿಸಲು ಮುಂದಾಗಿದ್ದ ಆಘಾತಕಾರಿ ಮತ್ತು ಅಷ್ಟೇ ವಿಕೃತ ವಿಛಿದ್ರಕಾರಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಕಬ್ಬನ್ ಪಾರ್ಕ್‌ನಲ್ಲಿ ಬ್ಲೈಂಡ್ ಡೇಟಿಂಗ್ ಶೋ

ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಇನ್ನೂ ಸುಮಾರು ವರ್ಷಗಳಷ್ಟು ಕಾಲ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವಷ್ಟರ ಮಟ್ಟಿಗೆ ಆರೋಗ್ಯವಾಗಿರುವ ಮೋದಿಯವರನ್ನು 75 ವರ್ಷ ವಯಸ್ಸಿನ ಅಧಾರದ ಮೇಲೆ ಕೆಳಗಿಳಿಸಿ, 83 ವರ್ಷದ ಖರ್ಗೆಯವರನ್ನು ನಾಮಕಾವಸ್ಥೆ ಪ್ರಧಾನಿಯನ್ನಾಗಿಸಿ, 78 ವರ್ಷದ ಸೋನಿಯಾ ಮತ್ತು ಆಕೆಯ ಮಕ್ಕಳು ಅಧಿಕಾರ ಚಲಾಯಿಸುವ ಹುನ್ನಾರ, ತಿರುಕನ ಕನಸು ಎನಿಸುತ್ತಿದೆ ಅಲ್ವೇ?… Read More ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಅಭಿಮಾನಿಗಳೇ ನಮ್ಮನೆ ದೇವರು ಎನ್ನುವಂತಹ ನಮ್ಮ ಈ ನಾಡಿನಲ್ಲಿ ಅದೇ ಆಭಿಮಾನಿಗಳ ಅಕಾಲಿಕ ಮರಣಕ್ಕೆ ಕಾರಣೀಭೂತರಾಗಿ, ಆರ್‌ಸಿಬಿಯ ಚೊಚ್ಚಲ ಕಪ್‌ ನ ಸಂಭ್ರಮದ ರಸಗಳಿಗೆಯು ಕೇವಲ 18 ಗಂಟೆಗಳಲ್ಲಿ ಸೂತಕದ ಸಭೆ ಯಾಗಿ ಹೋದ ದುರಂತ ಕಥೆ-ವ್ಯಥೆಯ ನಿಜವಾದ ಕಾರಣಗಳ ವಸ್ತು ನಿಷ್ಠ ವರದಿ ಇದೋ ನಿಮಗಾಗಿ
Read More ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕನ್ನಡದ ಖ್ಯಾತ ಕವಿ, ನಾಟಕಕಾರ, ವಿಮರ್ಶಕ, ವಿದ್ವಾಂಸರಾಗಿ, ಸರಳ ಭಾಷೆಯ ಗ್ರಾಮೀಣ ಸೊಗಡಿನ ಸಾಹಿತ್ಯ ಮತ್ತು ಭಾವ ತುಂಬಿದ ಭಾವಗೀತೆಗಳ ಮೂಲಕ ಜನಪ್ರಿಯರಾಗಿದ್ದ ಹೆಚ್. ಎಸ್. ವೆಂಕಟೇಶ ಮೂರ್ತಿ (ಎಚ್.ಎಸ್.ವಿ) ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಿತ್ಯ ಲೋಕದ ಅವರ ಸಾಧನೆಗಳು ನಮ್ಮ  ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಭಾರತ ಮತ್ತು ಪಾಕೀಸ್ಥಾನದ ನಡುವಿನ ವೈರತ್ವ ನೆನ್ನೆಯ ಮೊನ್ನೆಯದಲ್ಲಾ. ಧರ್ಮಾಧಾರಿತವಾಗಿ ನಮ್ಮ ದೇಶವನ್ನು  ವಿಭಜಿಸಿದರೂ,  ಆಂದಿನ ನಮ್ಮ ಕೆಲ ನಾಯಕರುಗಳು ದೂರದೃಷ್ಟಿಯ ಕೊರತೆಯಿಂದಾಗಿ, ಭಾರತ ಹಿಂದೂಸ್ಥಾನವಾಗದೇ, ಜಾತ್ಯಾತೀತರಾಷ್ಟ್ರವಾಗಿ, ಕಾಶ್ಮೀರದ ಸಮಸ್ಯೆ ವಿಶ್ವಸಂಸ್ಥೆಯವರೆಗೂ ಹೋಗಿ ಇನ್ನೂ ಮಗ್ಗಲ ಮುಳ್ಳಾಗಿಯೇ ಉಳಿದಿರುವ ಸತ್ಯ  ಎಲ್ಲರಿಗೂ ತಿಳಿಸಿರುವುದೇ ಆಗಿದೆ. ಅದೇ ರೀತಿ  ಅಂದಿನಿಂದಲೂ ಪದೇ ಪದೇ ಭಾರತದ ಮೇಲೆ ಕಾಲು ಕೆರೆದುಕೊಂಡು ಬರುವ ಪಾಕೀಸ್ಥಾನ, ಪ್ರತೀ ಬಾರಿಯೂ ಭಾರದಿಂದ ತಪರಾಕಿ ಹಾಕಿಸಿಕೊಂಡಿರುವ ವಿಷಯವೂ ಎಲ್ಲರಿಗೂ ತಿಳಿದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ… Read More ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು