ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ವಿವಿಧತೆಯಲ್ಲೂ ಏಕತೆ ಹೊಂದಿರುವ ನಮ್ಮ ದೇಶದಲ್ಲಿ ಎಲ್ಲಾ ಭಾಷಿಕರಿಗೂ ಸಮಾನ ಅವಕಾಶವಿದ್ದರೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ವಯಕ್ತಿಕ ತೆವಲುಗಳಿಗಾಗಿ ಜಾತಿ, ಧರ್ಮ, ಭಾಷೆಯಗಳ ಮೂಲಕ ಸಹಾಯ ಮಾಡಿದವರನ್ನೇ ತುಳಿಯುತ್ತಿರುವ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ನವೆಂಬರ್ ಕನ್ನಡಿಗರು

ನೆನ್ನೆ ರಾತ್ರಿ ಮುಗಿದು ಇವತ್ತು ಬೆಳಕು ಹರಿಯುತ್ತಿದ್ದಂತೆಯೇ, ನವೆಂಬರ್ ತಿಂಗಳು ಮುಗಿದು ಡಿಸೆಂಬರ್ ತಿಂಗಳು ಬಂದೇ ಬಿಟ್ಟಿತು. ಯಾಕೇ ಅಂದರೆ ಕಾಲ ಎಂದಿಗೂ ನಿಲ್ಲೋದಿಲ್ಲ. ಅದರ ಪಾಡಿಗೆ ಅದು ಹೋಗ್ತಾನೇ ಇರುತ್ತದೆ. ಇವತ್ತಿಗೆ ಮೂವತ್ತು ದಿನಗಳ ಹಿಂದೆ ಸರಿಯಾಗಿ ನವೆಂಬರ್ ಒಂದನೇ ತಾರೀಖು, ಸಮಸ್ತ ಕನ್ನಡಿಗರ ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹೇಳಲೂ ಸಾಧ್ಯವೇ ಇಲ್ಲಾ.ಇನ್ನು ನಮ್ಮ ಉಟ್ಟು ಖನ್ನಡ ಓಲಾಟಗಾರರಿಗೆ ಮತ್ತು ನಮ್ಮ ರಾಜಕೀಯ ಧುರೀಣರಿಗಂತೂ ನವೆಂಬರ್ 1 ರಿಂದ 30ನೇ ತಾರೀಖಿನವರೆಗೂ ಪುರುಸೊತ್ತೇ ಇರುಲಿಲ್ಲ. ಎಲ್ಲೆಲ್ಲಿ… Read More ನವೆಂಬರ್ ಕನ್ನಡಿಗರು

ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ

ಅನಗತ್ಯ ಹಾಸ್ಯಕ್ಕೆ ಎಡೆಯಿಲ್ಲದೇ, ಗಂಭಿರವಾದ ಪಾತ್ರ ರಚನೆ ಮತ್ತು ಸಂಭಾಷಣಾ ಚಾತುರ್ಯಗಳಿಂದ ಸುಮಾರು 23ಕ್ಕೂ ಹೆಚ್ಚಿನ ನಾಟಕಗಳ ಕತೃ ಶ್ರೀ ಎ. ಎನ್. ವೆಂಕಟಾದ್ರಿ ಅಯ್ಯರ್ ಅವರಿಗೆ, ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ ಎಂಬ ಹೆಸರು ಬರಲು ಕಾರಣವೇನು? ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಕನ್ನಡ ಸಾರಸ್ವತ ಲೋಕಕ್ಕೆ ಅವರ ಕೊಡುಗೆಗಳೇನು?ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ

ರಾಷ್ಟ್ರೀಯ ಚಿಂತನೆಯ ಸಾಹಿತಿ, ಶಿವರಾಮು

ಆತ್ಮಾಹುತಿ ಎಂಬ ಕೃತಿಯ ಮೂಲಕ ವೀರ ಸಾವರ್ಕರ್ ಅವರನ್ನು ಕನ್ನಡಿಗರಿಗೆ ಪರಿಚಿಸಿದ ಸಮಾಜದ ಆಭ್ಯುದಯಕ್ಕಾಗಿಯೇ ರಾಷ್ಟ್ರೀಯ ಚಿಂತನೆಯ ಪುಸ್ತಕಗಳನ್ನು ಬರದು ಪ್ರಕಟಿಸಿ ಅದನ್ನು ತಮ್ಮ ಜೋಳಿಗೆಯಲ್ಲಿ ತುಂಬಿಸಿಕೊಂಡು ಮನೆ ಮನೆಗೂ ಹೋಗಿ ತಲುಪಿಸಿದ ನಿಷ್ಕಳಂಕ ದೇಶಭಕ್ತ, ಪ್ರತಿಭಾಶಾಲಿ ಸಾಹಿತಿಯಾಗಿದ್ದ ಶ್ರೀ ಶಿವರಾಮು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಯಲ್ಲಿ ಇದೋ ನಿಮಗಾಗಿ… Read More ರಾಷ್ಟ್ರೀಯ ಚಿಂತನೆಯ ಸಾಹಿತಿ, ಶಿವರಾಮು

ಇದ್ದದ್ದನ್ನು ಇದ್ದ ಹಾಗೇ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ!

ಸಂವಿಧಾನದ ಪುಸ್ತಕ ಹಿಡಿದು, ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತ್ರಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ ಎಂದು ಬೊಬ್ಬಿಡುವ ಕಾಂಗ್ರೇಸ್ ನಾಯಕರೇ, ಕರ್ನಾಟಕದಲ್ಲಿ ಅವರ ವಿರುದ್ಧ ಮಾತನಾಡುವವರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿರುವುದು ವಿಪರ್ಯಾಸ. ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದರೆ ಮಾತ್ರಾ ಸಾಲದು ಆದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡು ಅದರ ಅನ್ವರ್ಥವಾಗಿ ನಡೆದು ಕೊಳ್ಳಬೇಕು ಅಲ್ವೇ?

ಏನಂತೀರೀ?… Read More ಇದ್ದದ್ದನ್ನು ಇದ್ದ ಹಾಗೇ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ!

ಅಶ್ವಿನಿ ನಾಚಪ್ಪ

ರಾಷ್ಟ್ರೀಯ ಮತ್ತು  ಅಂತರಾಷ್ಟ್ರೀಯ ಕ್ರೀಡಾಲೋಕಕ್ಕೆ ಕರ್ನಾಟಕದ ಕೊಡುಗೆ ಅಪಾರವಾಗಿದ್ದು,  ಅಂದು, ಇಂದು ಮತ್ತು ಮುಂದೆಯೂ ದೇಶದ ಕೀರ್ತಿಪತಾಕೆಯನ್ನು ಎತ್ತಿ ಹಿಡಿಯಲು ಅನೇಕ ಕ್ರೀಡಾಪಟುಗಳು ಸಿದ್ಧರಾಗಿದ್ದಾರೆ/ಸಿದ್ಧವಾಗುತ್ತಿದ್ದಾರೆ. 80ರ ದಶಕದಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ದೊಡ್ಡ ಹೆಸರು ಮಾಡಿದ್ದಲ್ಲದೇ,, ನಂತರ ಸಿನಿಮಾದಲ್ಲಿ ನಾಯಕಿಯಾಗಿಯೂ ಪ್ರಸಿದ್ಧಿ ಪಡೆದು ಪ್ರಸ್ತುತ ಸಮಾಜಸೇವೆ ಮತ್ತು ಶಿಕ್ಷಣ ರಂಗದಲ್ಲಿ ತೊಡಗಿಸಿಕೊಂಡಿರುವ ಶ್ರೀಮತಿ ಅಶ್ವಿನಿ ನಾಚಪ್ಪ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಶ್ವಿನಿ ನಾಚಪ್ಪ

ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?

12-13ನೇ ಶತಮಾನಕ್ಕೂ ಮುಂಚೆ ಈ ದೇಶದಲ್ಲಿ ಮುಸಲ್ಮಾನರೇ ಇರಲಿಲ್ಲ. ಬೆರಳೆಣಿಕೆಯ ಮತಾಂಧರು ಖಿಲ್ಚಿ ಸೈನಿಕರು ನಳಂದ ವಿಶ್ವವಿದ್ಯಾಲಯ ನಾಶ ಪಡಿಸಿದ್ದು, ರಾರ್ಬಟ್ ಕ್ಲೈವ್ ನ ಕೇವಲ 300 ಬ್ರಿಟೀಷ್ ಸೈನಿಕರು 1757ರಲ್ಲಿ ಕಲ್ಕತ್ತಾವನ್ನು ವಶಪಡಿಸಿಕೊಂಡ ಇತಿಹಾಸ ಕಣ್ಣ ಮುಂದಿದ್ದರೂ, ಹಿಂದೂಸ್ಥಾನದ ಅಸ್ತಿಗಳೆಲ್ಲವೂ ವಕ್ಫ್ ಆಸ್ತಿ ಎನ್ನುವವರ ವಿರುದ್ಧ ಹಿಂದೂಗಳೇ ಧನಿ ಎತ್ತದೆ ಇರುವುದು, ಹಿಂದೂಗಳು ಇತಿಹಾಸದಿಂದ ಇನ್ನೂ ಪಾಠ ಕಲಿತಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ ಅಲ್ವೇ?… Read More ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?

ಕನ್ನಡದ ಪ್ರಥಮ ಮಹಿಳಾ ನಿರ್ದೇಶಕಿ, ಶ್ರೀಮತಿ ಪ್ರೇಮಾ ಕಾರಾಂತ್

ಪತಿ ಶ್ರೀ ಬಿ.ವಿ. ಕಾರಾಂತರ ಹಿಂದಿನ ಬಹು ದೊಡ್ಡ ಶಕ್ತಿಯಾಗಿ, ಸ್ವತಃ ನಟಿ, ರಂಗಕರ್ಮಿ, ವಸ್ತ್ರವಿನ್ಯಾಸಕಿಯಷ್ಟೇ ಅಲ್ಲದೇ, ಕನ್ನಡದ ಪ್ರಪ್ರಥಮ ಮಹಿಳಾ ನಿರ್ದೇಶಕಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಂತಹ ಶ್ರೀಮತಿ ಪ್ರೇಮಾ ಕಾರಂತರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.
Read More ಕನ್ನಡದ ಪ್ರಥಮ ಮಹಿಳಾ ನಿರ್ದೇಶಕಿ, ಶ್ರೀಮತಿ ಪ್ರೇಮಾ ಕಾರಾಂತ್

ಬಿ. ವಿ. ಕಾರಾಂತ್

ನಟನೆ, ನಿರ್ದೇಶನ, ಸಂಭಾಷಣೆ, ಸಂಗೀತ ನಿರ್ದೇಶನ ಹೀಗೆ ಆಡು ಮುಟ್ಟದ ಸೊಪ್ಪಿಲ್ಲಾ ಕಾರಾಂತರು ಕೈಯ್ಯಾಡಿಸದ ಕ್ಷೇತ್ರವಿಲ್ಲಾ ಎನ್ನುವಂತೆ ನಾಟಕ ಮತ್ತು ಚಲನಚಿತ್ರ ರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ಹಿರಿಯ ರಂಗಕರ್ಮಿ ಶ್ರೀ ಬಿ.ವಿ.ಕಾರಾಂತರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬಿ. ವಿ. ಕಾರಾಂತ್