ಪ್ರಜಾಪಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು

ಶ್ರೀ ರಮೇಶ್ ಕುಮಾರ್ ಅವರಿಗೆ ಮಾನ್ಯ ಕರ್ನಾಟಕ ವಿಧಾನಸಭಾಧ್ಯಕ್ಷರು, ವಿಧಾನಸೌಧ. ಮಾನ್ಯ ಸಭಾಧ್ಯಕ್ಷರೇ, ಚುಂಚೋಳಿ ಕ್ಷೇತ್ರದ ಕಾಂಗ್ರೇಸ್ ಶಾಸಕರಾದ ಶ್ರೀ ಉಮೇಶ್ ಜಾದವ್ ಅವರು ತಮ್ಮ ವಯಕ್ತಿಯ ಕಾರಣಗಳಿಂದಾಗಿ ಕೆಲವು ದಿನಗಳ ಹಿಂದೆ ಖುದ್ದಾಗಿ ತಮ್ಮ ಮನೆಗೆ ಆಗಮಿಸಿ ತಮ್ಮ ವಿಧಾನಸಭಾ ಸದ್ಯಸ್ಯಕ್ಕೆ ರಾಜಿನಾಮೆ ಕೊಟ್ಟಿದ್ದು ಎಲ್ಲರಿಗೂ ತಿಳಿದ ವಿಷಯ. ಒಳ್ಳೆಯ ಜ್ಞಾನಿಗಳೂ, ವಾಗ್ಮಿಗಳೂ ಮತ್ತು ಅತ್ಯುತ್ತಮ ಸಂಸದೀಯ ಪಟುವಾದ ನೀವು ಅವರ ರಾಜೀನಾಮೆಯನ್ನು ಸ್ವೀಕರಿಸಿ ಕಾನೂನಿನ ಪ್ರಕಾರ ಆದಷ್ಟು ಬೇಗನೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಅವರಿಗೆ… Read More ಪ್ರಜಾಪಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು