ಮಳೆ ನೀರು ಕೂಯ್ಲು ಮತ್ತು ನೀರಿನ ಸದ್ಬಳಕೆ

ನೀರು ಮನುಷ್ಯನ ಅತ್ಯಗತ್ಯ ಜೀವನಾಂಶಕ ಪದಾರ್ಥವಾಗಿದೆ. ಒಂದು ಪಕ್ಷ ಆಹಾರವಿಲ್ಲದೇ ಕೆಲವು ದಿನಗಳು ಜೀವಿಸಬಲ್ಲ. ಆದರೆ ನೀರಿಲ್ಲದೆ ಒಂದು ದಿನವೂ ಇರಲಾರ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಹೊಟ್ಟೆ ಮೇಲೆ ತಣ್ಣಿರು ಬಟ್ಟೆ ಹಾಕಿಕೊಂಡಾರೂ ಜೀವನ ಮಾಡ್ತೀವಿ ಎನ್ನುವ ಮಾತುಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕೇಳಿರುತ್ತೇವೆ. ಹಿಂದೆಲ್ಲಾ ನಿತ್ಯಹರಿದ್ವರ್ಣ ಕಾಡುಗಳಿದ್ದವು. ಎಲ್ಲಾ ಕಡೆಯಲ್ಲೂ ಹಸಿರು ಮಯವಾಗಿರುತ್ತಿದ್ದು. ಹಾಗಾಗಿ ಕಾಲ ಕಾಲಕ್ಕೆ ಯಥೇಚ್ಚವಾಗಿ ಮಳೆಗಳು ಆಗುತ್ತಿದ್ದವು. ಕೆರೆ ಕಟ್ಟೆಗಳು, ಕಲ್ಯಾಣಿ, ಭಾವಿ ಮತ್ತು ಮತ್ತು ನದಿಗಳು ತುಂಬಿ ಹರಿಯುತ್ತಿದ್ದವು. ಇದರಿಂದ ಯಾರಿಗೂ ನೀರಿನ… Read More ಮಳೆ ನೀರು ಕೂಯ್ಲು ಮತ್ತು ನೀರಿನ ಸದ್ಬಳಕೆ

ವಿಶ್ವ ಪರಿಸರ ದಿನ

ಭೂಮಿ,ಸೌರಮಂಡಲದಲ್ಲಿ 5ನೇ ದೊಡ್ಡ ಗ್ರಹ. ಇಡೀ ಬ್ರಹ್ಮಾಂಡದಲ್ಲೇ ಜೀವ ಸಂಕುಲವನ್ನು ಹೊಂದಿರುವ ಏಕೈಕ ಕಾಯ. ಅದಕ್ಕಾಗಿಯೇ ಕವಿಯೊಬ್ಬರು ಎಲ್ಲರಿಗೊಂದೇ ಭೂತಲವೆಂದೆ ಎಲ್ಲರಿಗೂ ಭಗವಂತನೇ ತಂದೆ ಎಂದು ಹೇಳಿದ್ದಾರೆ. ಹಾಗಾಗಿ ಈ ಭೂಮಿ ನಮಗೆ ಆಶ್ರಯದಾತೆಯಲ್ಲದೇ ನಮ್ಮ ತಾಯಿಯೂ ಹೌದು. ಅದಕ್ಕಾಗಿಯೇ ನಮ್ಮ ಸನಾತನ ಧರ್ಮದಲ್ಲಿ ಭೂಮಿಗೆ ತಾಯಿಯ ಸ್ವರೂಪ ನೀಡಿ ಭೂಮಿತಾಯಿ ಎಂದೇ ಸಂಭೋಧಿಸುತ್ತೇವೆ. ಆದರೆ ಮನುಷ್ಯನ ದುರಸೆಯಿಂದಾಗಿ ಅದೇ ಭೂಮಿ ತಾಯಿ ಒಡಲನ್ನು ಅಗೆದು, ಬಗೆದು ರತ್ನಗರ್ಭ ವಸುಂಧರೆಯಲ್ಲಿ ಆಡಗಿದ್ದ ಖನಿಜ ಸಂಪತ್ತುಗಳನ್ನು ಬರಿದು ಮಾಡಿದ್ದಲ್ಲದೇ… Read More ವಿಶ್ವ ಪರಿಸರ ದಿನ