ಹಿತ್ತಲ ಗಿಡ ಮದ್ದಲ್ಲ

ಸತತವಾಗಿ ಹತ್ತು ಶತಮಾನಗಳ ಕಾಲ ವಿದೇಶಿಯರ ಆಳ್ವಿಕೆಯಲ್ಲೇ ಕಳೆದು 75ವರ್ಷಗಳ ಹಿಂದೆ ಸ್ವತಂತ್ರ ದೇಶವಾದರೂ, ಇಂದಿಗೂ ಔದ್ಯೋಗಿಕ ಕ್ಷೇತ್ರಗಳಲ್ಲಿ ಭಾರತೀಯರಾದ ಅದಾನಿ, ಅಂಬಾನಿ, ರಾಮ್ ದೇವ್, ಮಹೇಂದ್ರ, ಟಿವಿಎಸ್ ಸುಂದರಂ ಅವರ ಹೆಸರುಗಳನ್ನು ಕೇಳುತ್ತಿದ್ದಂತೆಯೇ ಕೆಲವರು ಹಿತ್ತಲ ಗಿಡ ಮದ್ದಲ್ಲ ಎನ್ನುವಂತೆ ಎಲ್ಲಿಲ್ಲದ ಆಕ್ರೋಶ ಮತ್ತು ಪ್ರತಿರೋಧ ವ್ಯಕ್ತಪಡಿಸುವುದು ನಿಜಕ್ಕೂ ವಿಪರ್ಯಾಸ ಎನಿಸುತ್ತದೆ. ಇಲ್ಲಿ ಯಾರನ್ನೂ ಸಮರ್ಥನೆ ಮಾಡಿಕೊಳ್ಳದೇ ವಸ್ತುನಿಷ್ಟ ವಿಷಯದ ಪ್ರಸ್ತುತಿ ಇದೋ ನಿಮಗಾಗಿ… Read More ಹಿತ್ತಲ ಗಿಡ ಮದ್ದಲ್ಲ

ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಸರಿ ಸುಮಾರು ಕ್ರಿ.ಶ. 1399ರ ಆಸುಪಾಸಿನಲ್ಲಿ ಈಗಿನ ಗುಜರಾತ್ ಮೂಲದವರಾದ ಶ್ರೀ ಯಧುರಾಯ ಮತ್ತು ಶ್ರೀ ರಂಗರಾಯ ಎನ್ನುವವರು ಮಹಾಬಲೇಶ್ವರ ತಪ್ಪಲಿನಲ್ಲಿ (ಈಗಿನ ಚಾಮುಂಡೀ ಬೆಟ್ಟ) ಸುಮಾರು 30 ಗ್ರಾಮಗಳ ಅಂದಿನ ವಿಜಯನಗರದ ಅಧೀನದಲ್ಲಿರುವ ಒಂದು ರಾಜ್ಯವನ್ನು ಕಟ್ದಿ, ಅಲ್ಲಿಂದ ಸುಮಾರು 7 ರಾಜರುಗಳ ಆಡಳಿತದ ನಂತರ 1529ರಲ್ಲಿ ವಿಜಯನಗರದ ಶ್ರೀ ಕೃಷ್ಣದೇವರಾಯರ ಕಾಲವಾದ ನಂತರ ಅವರ ಮುಂದಿನ ಪೀಳಿಗೆಯವರು ಅದೇ ಗತ್ತನ್ನು ಮುಂದುವರಿಸಿ ಕೊಳ್ಳಲಾಗದೇ ಹೋದಾಗ, ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು… Read More ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್