ಉಷ್ಟ್ರಾರೂಢಾ ಹನುಮಂತ

ವಾಯುಪುತ್ರ ಆಂಜನೇಯನಿಗೆ ಗಾಳಿಯಲ್ಲಿ ಸ್ವತಃ ತಾನೇ ನೂರಾರು ಯೋಜನಗಳಷ್ಟು ದೂರ ಹಾರುವ ಸಾಮರ್ಥ್ಯವನ್ನು ಹೊಂದಿದ್ದ ಮತ್ತು ಅದನ್ನು ಸೀತಾನ್ವೇಷಣೆಯ ಸಂಧರ್ಭದಲ್ಲಿ ಸಮುದ್ರ ಲಂಘನದ ಸಮಯದಲ್ಲಿ ನಿರೂಪಿಸಿಯೂ ಇದ್ದ ಆದರೂ, ಆಂಜನೇಯಯನ ಅನೇಕ ದೇವಾಲಯಗಳಲ್ಲಿ ಅಂಜನೇಯಯನ ವಿಗ್ರಹದ ಮುಂದೆ ಒಂಟೆಯನ್ನು ಇಟ್ಟಿರುತ್ತಾರಲ್ಲದೇ ಅವರನ್ನು ಉಷ್ಟ್ರಾರೂಡಾ ಎಂದೂ ಕರೆಯಲಾಗುತ್ತದೆ. ರಾಮಾಯಣ ಮತ್ತು ಪರಾಶರ ಸಂಹಿತೆಯಲ್ಲಿಯೂ ಹನುಮಂತ ಗಾಳಿಯ ವೇಗದಲ್ಲಿ ಹಾರಬಲ್ಲ ಎಂಬುವ ಅನೇಕ ಉದಾಹರಣೆಗಳನ್ನು ವಿವರಿಸುತ್ತಾರೆ ಮತ್ತು ಲಂಕೆಯನ್ನು ತಲುಪಲು ಸಾಗರದಾದ್ಯಂತ ಹಾರಾಟ, ಸಂಜೀವೀನಿಯನ್ನು ತರುವ ಸಲುವಾಗಿ ಲಂಕೆಯಿಂದ ಹಿಮಾಲಯಕ್ಕೆ… Read More ಉಷ್ಟ್ರಾರೂಢಾ ಹನುಮಂತ

ಮಾಹಿಮಾಪುರದ ಮಹಿಮಾರಂಗ

ಸಾಧಾರಣವಾಗಿ ಯಾರಾದರೂ, ಯಾವುದಾದರೂ ತೀರ್ಥಕ್ಷೇತ್ರ ಅಥವಾ ಪುಣ್ಯಕ್ಷೇತ್ರಕ್ಕೆ ಹೋಗಿ ಬಂದು ತೀರ್ಥಪ್ರಸಾದವನ್ನು ಕೊಟ್ಟು ಆ ಕ್ಷೇತ್ರದ ಮಹಿಮೆಯನ್ನು ವಿವರಿಸಿ ನೀವು ಆದಷ್ಟು ಶೀಘ್ರದಲ್ಲಿ ಖಂಡಿತವಾಗಿಯೂ ಹೋಗಿ ಬರಲೇ ಬೇಕು ಎಂದಾಗ. ಅಯ್ಯೋ ನೀವೇ ಪುಣ್ಯವಂತರು. ನಮಗೆಲ್ಲಿದೆ ಆ ಭಾಗ್ಯ. ಆ ಭಗವಂತ ನಮ್ಮನ್ನು ಯಾವಾಗ ಕರೆಸಿಕೊಳ್ಳೊತ್ತಾನೋ ಎಂದು ಹೇಳುವುದು ಸಹಜ ಪ್ರಕ್ರಿಯೆ. ಅದರಂತೆಯೇ, ಮೂರ್ನಲ್ಕು ವಾರಗಳ ಹಿಂದೆ ನಮ್ಮ ಸ್ನೇಹಿತನ ಮದುವೆಗೆ ಹೋಗುವ ನೆಲಮಂಗಲ ದಾಟಿ ದಾರಿಯಲ್ಲಿ ತಿಂಡಿಗೆ ನಿಲ್ಲಿಸಿದ್ದಾಗ ದೂರದಲ್ಲಿ ಬೆಟ್ಟದ ತುದಿಯಲ್ಲಿ ಸುಂದರ ದೇವಸ್ಥಾನ… Read More ಮಾಹಿಮಾಪುರದ ಮಹಿಮಾರಂಗ