ಆದರ್ಶ ಕಲಾಕುಂಜ ಲಲಿತಕಲಾ ಶಾಲೆಯ ಸ್ವಾತಂತ್ಯ್ರೋತ್ಸವದ ಸಂಭ್ರಮ

ಸಾಧಾರಣವಾಗಿ ನಮ್ಮ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಬರುವುದೇ ಶ್ರಾವಣ ಮಾಸದಲ್ಲಿ. ಹೇಳೀ ಕೇಳಿ ಶ್ರಾವಣ ಮಾಸ ಭಾರತೀಯರಿಗೆ ಸಾಲು ಸಾಲು ಹಬ್ಬಗಳ ಸಂಭ್ರಮದ ಮಾಸ. ನಮ್ಮ ಭಾರತೀಯರು ತಮ್ಮ ಪ್ರತಿಯೊಂದು ಹಕ್ಕುಗಳಿಗೂ ಸಂವಿಧಾನವನ್ನು ಉಲ್ಲೇಖಿಸುವವರು, ಅದೇಕೋ ಏನೋ ಸ್ವಾತಂತ್ಯ್ರೋತ್ಸವ ಮತ್ತು ಗಣರಾಜ್ಯೋತ್ಸವ ಮುಂತಾದ ರಾಷ್ಟ್ರೀಯ ಹಬ್ಬಗಳನ್ನು ತಮ್ಮ ಸಂಪ್ರದಾಯದ ಭಾಗವಾಗಿ ಮಾಡಿಕೊಳ್ಳದೇ ಇರುವುದು ಸೋಜಿಗವೇ ಸರಿ. ಬಹುತೇಕರು ಸ್ವಾತ್ರಂತ್ರ್ಯೋತ್ಸವದಂದು ಸಿಕ್ಕ ರಜೆಯನ್ನು ಮಜಾ ಮಾಡಲು ಬಯಸುವವರೇ ಹೆಚ್ಚು. ಈ ರಾಷ್ಟ್ರೀಯ ಹಬ್ಬಗಳು ವಾರಾಂತ್ಯದ ಹಿಂದು ಇಲ್ಲವೇ ಮುಂದೆ… Read More ಆದರ್ಶ ಕಲಾಕುಂಜ ಲಲಿತಕಲಾ ಶಾಲೆಯ ಸ್ವಾತಂತ್ಯ್ರೋತ್ಸವದ ಸಂಭ್ರಮ

ಅರ್ಥಪೂರ್ಣ ಸ್ವಾತಂತ್ರ್ಯೋತ್ಸವದ ಆಚರಣೆ

ಆಗಸ್ಟ್ 15, 1947ರಂದು ಬ್ರಿಟಿಷರ ದಾಸ್ಯದಿಂದ ಹೊರಬಂದು ಭಾರತ ಸ್ವಾತಂತ್ರ್ಯ ಪಡೆದ ನಂತರ ಪ್ರತೀ ವರ್ಷವೂ ಸಡಗರ ಸಂಭ್ರಮಗಳಿಂದ ಸರ್ಕಾರದ ವತಿಯಿಂದ, ಸಂಘಸಂಸ್ಥೆಗಳು ಮತ್ತು ಶಾಲಾಕಾಲೇಜುಗಳಲ್ಲಿ ಸ್ವಾತಂತ್ರ್ಯೋತ್ಸವನ್ನು ಆಚರಿಸಿಕೊಂಡು ಬರುವುದು ವಾಡಿಕೆ. ಬೆಳ್ಳಂಬೆಳ್ಳಿಗೆ ಎಲ್ಲರೂ ಹತ್ತಿರದ ಮೈದಾಗಳಿಗೆ ಹೋಗಿ ನಮ್ಮ ತ್ರಿವರ್ಣಧ್ವಜವನ್ನು ಹಾರಿಸಿ, ಎತ್ತರದ ಧ್ವನಿಯಲ್ಲಿ ಜನಗಣಮನ ರಾಷ್ಟ್ರಗೀತೆಯನ್ನು ಹಾಡಿ ಬೋಲೋ…. ಭಾರತ್ ಮಾತಾ ಕೀ… ಜೈ ಎಂದು ನಾಭಿ ಹರಿಯುವಂತೆ ಘೋಷಣೆ ಕೂಗುವ ಸಂತೋಷವನ್ನು ಹೇಳುವುದಕ್ಕಿಂದ ಅನುಭವಿಸಿವರಿಗೇ ಗೊತ್ತು ಅದರ ಗಮ್ಮತ್ತು. ಧ್ವಜಾರೋಹಣದ ನಂತರ ವಂದಿಮಾಗದರಿಂದ… Read More ಅರ್ಥಪೂರ್ಣ ಸ್ವಾತಂತ್ರ್ಯೋತ್ಸವದ ಆಚರಣೆ

73ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಈ ಬಾರಿಯ ಆಗಶ್ಟ್ 15, 2019 ಒಂದು ರೀತಿಯ ಅಪರೂಪದ ದಿನ. ನಾಡಿಗೆ 73ನೇ  ಸ್ವಾತಂತ್ರ್ಯ ದಿನಾಚರಣೆ, ಕೆಚ್ಚದೆಯ ಸೇನಾನಿ ಸಂಗೊಳ್ಳಿ ರಾಯಣ್ಣನ ಜನ್ಮದಿನದ ಸಡಗರವಾದರೇ  ಇನ್ನು ಮನೆಗಳಲ್ಲಿ ನಾರಿಯರಿಗೆ   ರಕ್ಷಾಬಂಧನದ  ಸಂಭ್ರಮ,  ಬಹುತೇಕ ನರರಿಗೆ ನೂಲುಹುಣ್ಣಿಯ ಆಚರಣೆ.  ಅಂಗಡಿಯಲ್ಲಿ ಒಂದೆಡೆ ನೂರಾರು ತ್ರಿವರ್ಣ ಧ್ವಜದ ಭರಾಟೆಯಾದರೆ ಮತ್ತೊಂದೆಡೆ ಸಾವಿರಾರು ರಾಖಿಗಳ  ಸರಮಾಲೆ ಮತ್ತೊಂದೆಡೆ ಸದ್ದಿಲ್ಲದೆ ಕೆಲವಾರು ಜನಿವಾರಗಳ ಮಾರಾಟ. ಒಟ್ಟಿನಲ್ಲಿ ಎಲ್ಲರಿಗೂ ಕೊಂಡಾಟವೇ ಕೊಂಡಾಟ. ಮೂರ್ನಾಲ್ಕು  ದಿನಗಳಿಂದ  ಆರೋಗ್ಯ ಸರಿಯಿಲ್ಲದೇ  ಗೃಹಬಂಧನದಲ್ಲಿಯೇ ಇದ್ದ ನನಗೆ ಇಂದು… Read More 73ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ