ಆಮೀರನ ಅಹಂಗೆ ವೆಂಕಟೇಶನ ಪ್ರಸಾದ

ಮಾರ್ಚ್-9 ಅಂದರೆ ಕ್ರಿಕೆಟ್ ಪ್ರಿಯರಿಗೆಲ್ಲಾ ಥಟ್ ಅಂತಾ ನೆನಪಗೋದೇ ಭಾರತ ಮತ್ತು ಪಾಕಿಸ್ಥಾನದ ನಡುವಿನ ಈ ಹೈವೋಲ್ಟೇಜ್ ಪಂದ್ಯ. 1996ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಕ್ವಾಟರ್ ಫೈನಲ್ ಪಂದ್ಯವನ್ನು ಮೈದಾನದಲ್ಲೇ ಕುಳಿತು ನೋಡಿದ ರಸಾನುಭವವನ್ನು ಒಮ್ಮೆ ಮೆಲುಕನ್ನು ಹಾಕೋಣ ಬನ್ನಿ. ಮಾರ್ಚ್ 9, 1996 ಸದಾ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕೀಸ್ಥಾನಗಳ ನಡುವೆ ಕ್ರಿಕೆಟ್ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಎರಡನೇ ಕ್ವಾರ್ಟರ್ ಫೈನಲ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಎಲ್ಲದ್ದಕ್ಕಿಂತ ವಿಶೇಷವಾಗಿ… Read More ಆಮೀರನ ಅಹಂಗೆ ವೆಂಕಟೇಶನ ಪ್ರಸಾದ