ಮೇಜರ್ ಸಂದೀಪ್ ಉನ್ನಿಕೃಷ್ಣನ್ ಹುಟ್ಟಿದ ಹಬ್ಬ

ದೇಶದ ಜನರ ರಕ್ಷಣೆಗೆ ಪ್ರಾಣ ಕೊಟ್ಟ ವೀರ ಸೇನಾನಿ. ತನ್ನ ಸಂಬಳವನ್ನೇ ಬಡವರಿಗಾಗಿ ಬಳಸುತ್ತಿದ್ದ ಆ ಮಹಾನ್ ಚೇತನದ ಜಯಂತಿಯನ್ನು ಇಂದು 15.03.2019 ಗುರುವಾರದಂದು ಸಂಜೆ 5 ಘಂಟೆಗೆ ಯಲಹಕಂದ ಹಾರೋಹಳ್ಳಿಯ ಬಳಿಯಲ್ಲಿರುವ ಇಸ್ರೋ ಲೇಔಟ್ನಲ್ಲಿ ಅವರ ಮನೆಯಲ್ಲಿ ರಾಷ್ಟ್ರಭಕ್ತರ ಸಮ್ಮುಖದಲ್ಲಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಂಗಳೂರು ದಕ್ಷಿಣ ಡಿ.ಸಿ.ಪಿ.ಯಾಗಿರುವ ಶ್ರೀ ಅಣ್ಣಾಮಲೈ ಅವರು ನಮ್ಮೊಂದಿಗೆ ಇರಲಿದ್ದಾರೆ. || ವಿಶೇಷ ಆಹ್ವಾನಿತರು || 1. ಶ್ರೀಮತಿ ಬಸವಣ್ಣೆವ್ವ ಕುಲಕರ್ಣಿ- ಕಾರ್ಗಿಲ್ ವೀರಯೋಧ ಹುತಾತ್ಮ ಶ್ರೀ… Read More ಮೇಜರ್ ಸಂದೀಪ್ ಉನ್ನಿಕೃಷ್ಣನ್ ಹುಟ್ಟಿದ ಹಬ್ಬ