ಚಿನ್ನದ ಗಣಿಯನ್ನು ಬೆಳಗಿಸಿದ ಶಿವನಸಮುದ್ರದ ಏಷ್ಯಾದ ಮೊದಲ ಜಲವಿದ್ಯುತ್ ಯೋಜನೆಯ ರೋಚಕಥೆ

120 ವರ್ಷಗಳ ಹಿಂದಿನ ವಿಶ್ವದ ಅತಿ ಉದ್ದದ ವಿದ್ಯುತ್ ಪ್ರಸರಣ ಮಾರ್ಗ, ಏಷ್ಯಾದ ಮೊದಲ ಬೃಹತ್ ಜಲವಿದ್ಯುತ್ ಯೋಜನೆ, ಭಾರತದಲ್ಲಿ ವಿದ್ಯುತ್ ಕ್ರಾಂತಿಗೆ ಅಡಿಪಾಯ ಹಾಕಿದ, ಮೈಸೂರು ಸಂಸ್ಥಾನದ ದೂರದೃಷ್ಟಿಯ, ಕೆ.ಜಿ.ಎಫ್ ಚಿನ್ನದ ಗಣಿ, ಬೆಂಗಳೂರು ಮತ್ತು ಮೈಸೂರನ್ನು ಬೆಳಗಿಸಿದ, ಶಿವನಸಮುದ್ರ ಜಲ ವಿದ್ಯುತ್ ಯೋಜನೆಯ ಕ್ರಾಂತಿಕಾರಿ ರೋಚಕಥೆ ಇದೋ ನಿಮಗಾಗಿ… Read More ಚಿನ್ನದ ಗಣಿಯನ್ನು ಬೆಳಗಿಸಿದ ಶಿವನಸಮುದ್ರದ ಏಷ್ಯಾದ ಮೊದಲ ಜಲವಿದ್ಯುತ್ ಯೋಜನೆಯ ರೋಚಕಥೆ

ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಭಾರತ ವಿರೋಧಿ ಮನಸ್ಥಿತಿ, ತಮ್ಮ ಸೈದ್ಧಾಂತಿಕ ನಿಲುವು ಮತ್ತು ದುಡ್ಡು ಮತ್ತು ಪ್ರಶಸ್ತಿಯ ತೆವಲಿಗಾಗಿ ಇಲ್ಲ ಸಲ್ಲದ ಸುಳ್ಳು ಇತಿಹಾಸವನ್ನೇ ವೈಭವೀಕರಿಸಿ ಮುಂದಿನ‌‌ ಪೀಳಿಗೆಗೆ ಹಸೀ ಸುಳ್ಳು ಇತಿಹಾಸವನ್ನೇ ತಮ್ಮ ಚಿತ್ರಗಳ ಮೂಲಕ ತೋರಿಸುವವರಿಗೆ ಧಿಕ್ಕಾರವಿರಲಿ. … Read More ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಅಜ್ಜಿ ಮನೆಯಲ್ಲಿ ಬೇಸಿಗೆಯ ರಜಾ ಮಜ

ಪರೀಕ್ಷೆ ಮುಗಿದು, ಫಲಿತಾಂಶ ಬಂದು ಬೇಸಿಗೆ ರಜೆ ಬಂದಿತೆಂದರೆ ನಮಗೆ ಖುಷಿಯೋ ಖುಷಿ. ಪರೀಕ್ಷೆ ಮುಗಿದ ತಕ್ಷಣ ಒಂದೋ ಅಮ್ಮನ ಅಮ್ಮ ಅಜ್ಜಿ ಮನೆಗೆ ಹೋಗಬೇಕು ಇಲ್ಲವೇ ತಂದೆಯ ತಂದೆ ತಾತನ ಮನೆಗೆ ಹೋಗಬೇಕು. ಸಾಧಾರಣವಾಗಿ ನಮ್ಮ ಯುಗಾದಿ ಆದ ಹದಿನೈದು ದಿನಕ್ಕೇ ನಮ್ಮ ಊರಿನಲ್ಲಿ ನಮ್ಮೂರ ಜಾತ್ರೆ ಬಹಳ ಅದ್ದೂರಿಯಿಂದ ಜರುಗುತ್ತಿದ್ದ ಕಾರಣ, ಆ ಜಾತ್ರೆಯನ್ನು ಮುಗಿಸಿಕೊಂಡು ಬಂದ ಕೂಡಲೇ ಅಜ್ಜಿ ಮನೆಗೆ ಹೋಗಲು ಸಿದ್ದವಾಗುತ್ತಿದ್ದೆವು. ತಾತನ ಊರಿಗೆ ಹೋಗಲು ದೇವಸ್ಥಾನದ ಮುಂದಿನ ಕಲ್ಯಾಣಿಯಲ್ಲಿ ಈಜಾಡುವುದು,… Read More ಅಜ್ಜಿ ಮನೆಯಲ್ಲಿ ಬೇಸಿಗೆಯ ರಜಾ ಮಜ

ಕರಿಯ

ಸಾಧಾರಣವಾಗಿ ಬಹುತೇಕರ ಮನೆಗಳಲ್ಲಿ ಬೆಕ್ಕು, ನಾಯಿ, ಬಿಳಿ ಇಲಿ, ಮೊಲ, ಗಿಣಿ, ಪಾರಿವಾಳ ಮುಂತಾದ ಪ್ರಾಣಿ ಪಕ್ಷಿಗಳನ್ನು ಸಾಕು ಪ್ರಾಣಿಗಳಾಗಿ ಬೆಳೆಸುವ ಪರಿಪಾಠವಿದೆ. ಅದರಲ್ಲೂ ಸ್ವಾಮಿ ಭಕ್ತಿಗೆ ಮತ್ತೊಂದು ಹೆಸರೇ ಶ್ವಾನಗಳು ಅದಕ್ಕಾಗಿಯೇ ನಾಯಿಗಳನ್ನು ಉಳಿದೆಲ್ಲಾ ಪ್ರಾಣಿಗಳಿಗಿಂತ ಹೆಚ್ಚಾಗಿಯೇ ಮನೆಗಳಲ್ಲಿ ಸಾಕುತ್ತಾರೆ. ಇತ್ತೀಚೆಗೆ ಅಪಘಾತದಲ್ಲಿ ಮಡಿದ ತನ್ನ ಮಾಲೀಕನ ಶವ ಬಿಟ್ಟು ಕದಲದ ನಾಯಿಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ (https://www.msgp.pl/0goFLOw) ಆಗಿದ್ದನು ನೋಡುತ್ತಿದ್ದಾಗ, ಬಾಲ್ಯದಲ್ಲಿ ನನ್ನ ಅಜ್ಜಿಯ ಮನೆಯ ಸಾಕು ನಾಯಿ ಕರಿಯನ ನೆನಪು… Read More ಕರಿಯ