ಸಾವಯವ ಸಂತೆ ವಿದ್ಯಾರಣ್ಯಪುರ

ಪ್ರತೀ ತಿಂಗಳ ಎರಡನೇ ಮತ್ತು ನಾಲ್ಕನೇ ಭಾನುವಾರ, ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಸ್ವದೇಶೀ ಜಾಗರಣ ಮಂಚ್ ನೇತೃತ್ವದಲ್ಲಿ ನೆಡೆಯುತ್ತಿರುವ ಸಾವಯವ ಸಂತೆ ನಿಮ್ಮೆಲ್ಲರ ಸಹಕಾರದಿಂದ ಇಂದೂ ಕೂಡಾ ಅಭೂತಪೂರ್ವ ಯಶಸ್ವಿಯಾಗಿ ನಡೆಯಿತು ಎಂದು ತಿಳಿಸಲು ಹರ್ಷಿಸುತ್ತೇವೆ. ಇಂದು ಬೆಳಿಗ್ಗೆ ನಿಗಧಿತ ಸಮಯವಾದ 8.00 ಗಂಟೆಗೆ ಆರಂಭವಾಗುತ್ತದೆ ಎಂದು ತಿಳಿಸಿದ್ದರೂ ಹಲವಾರು ಜನ 7:30 ಕ್ಕೆಲ್ಲಾ ಆಗಮಿಸಿ ಕಾರ್ಯಕ್ರಮದ ಆಯೋಜಕರಿಗೆ ಇನ್ನೂ ಯಾಕೆ ಶುರುಮಾಡಿಲ್ಲ ಎಂದು ಪ್ರಶ್ನಿಸುತ್ತಿದ್ದದ್ದು ನಿಜಕ್ಕೂ ಅದ್ಭುತವಾಗಿತ್ತು. ಇನ್ನೂ ಕೆಲವು ಸಾರ್ವಜನಿಕರು ರೈತರಿಗೆ ಅವರ ತರಕಾರಿ ಮತ್ತು… Read More  ಸಾವಯವ ಸಂತೆ ವಿದ್ಯಾರಣ್ಯಪುರ