ಶ್ರೀಕಂಠ, ವಿಷಕಂಠ, ನೀಲಕಂಠ
ಸಮುದ್ರ ಮಂಥನದ ಸಮಯ, ಕೈಲಾಸ ಪರ್ವತವನ್ನೇ ಕಡಗೋಲಾಗಿಸಿಕೊಂಡು ಆದಿಶೇಷನ ಒಂದು ತುದಿ ದೇವತೆಗಳು ಮತ್ತು ಮತ್ತೊಂದು ತುದಿಯನ್ನು ಅಸುರರು ಹಿಡಿದುಕೊಂಡು ಮಜ್ಜಿಗೆ ಕಡೆದಂತೆ ಸಮುದ್ರವನ್ನು ಕಡೆಯುತ್ತಿದ್ದಾಗ ಉಕ್ಕಿಬಂದ ಕಾರ್ಕೋಟಕ ವಿಷವನ್ನು ತಾಳಲಾರದೇ, ಎಲ್ಲರೂ ಆ ಪರಶಿವನ ಮೊರೆ ಹೊಕ್ಕಾಗಾ ಹಿಂದೂ ಮುಂದೇ ನೋಡದ ಶಿವಾ ಆ ಕಾರ್ಕೋಟಕ ವಿಷವನ್ನು ತನ್ನ ಎರಡೂ ಕೈಗಳಿಗೆ ಬರುವಂತೆ ಮಾಡಿಕೊಂಡು ಗಟ ಗಟನೆ ಆಪೋಷನೆ ಮಾಡುತ್ತಿರುವ ವಿಷಯ ತಿಳಿದು, ಪಾರ್ವತಿದೇವಿ ಓಡೋಡಿ ಬರುವಷ್ಟರಲ್ಲಿ ಶಿವ ವಿಷವನ್ನು ಸೇವಿಸಿಯಾಗಿರುತ್ತದೆ. ಇದನ್ನು ಕಂಡ ಪಾರ್ವತೀ… Read More ಶ್ರೀಕಂಠ, ವಿಷಕಂಠ, ನೀಲಕಂಠ
