ಮಳೇ ನೀರಿನ ಕೊಯ್ಲು ಮತ್ತು ಅಂತರ್ಜಲ ಸದ್ಬಳಕೆ

ವಿದ್ಯಾರಣ್ಯಪುರ ಮಂಥನದ ಹತ್ತನೇ ಕಾರ್ಯಕ್ರಮ ನಿಗಧಿಯಾಗಿದ್ದಂತೆ, ಮಳೇ ನೀರಿನ ಕೊಯ್ಲು ಮತ್ತು ಅಂತರ್ಜಲ ಸದ್ಬಳಕೆ ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ವಿಶ್ವನಾಥ್ ಶ್ರಿಕಂಠಯ್ಯ (ಜಲ ಸಂರಕ್ಷರು ಮತ್ತು ಮಳೆ ನೀರು ಕೊಯ್ಲು ತಜ್ಞರು) ಅವರ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ನಮ್ಮ ದೇಶದ ಸಂಸ್ಕೃತಿ ಮತ್ತು ಇತಿಹಾಸ ಸುಮಾರು ಐದು ಸಾವಿರ ವರ್ಷಗಳ ಹಿಂದಿನ ಸಿಂಧೂ ನದಿ… Read More ಮಳೇ ನೀರಿನ ಕೊಯ್ಲು ಮತ್ತು ಅಂತರ್ಜಲ ಸದ್ಬಳಕೆ

ಮನಸ್ಸಿದ್ದಲ್ಲಿ ಮಾರ್ಗ

ಅಮೆರಿಕದಲ್ಲಿದ್ದರೂ ತನ್ನ ಭಾರತದಲ್ಲಿನ ಹುಟ್ಟೂರಿಗೆ ಸಹಾಯ ಮಾಡಿದ ಮಹಾರಾಷ್ಟ್ರ ಕರ್ನಾಟಕ ಗಡಿಯಲ್ಲಿನ ಯುವಕ ದತ್ತ ಪಾಟೀಲ. ಭಾರತದ ಬರ ಪ್ರದೇಶದಲ್ಲಿ ಅಂತರ್ಜಲ ಮಟ್ಟವನ್ನು 800 ಅಡಿಯಿಂದ 100 ಅಡಿಗೆ ತಂದ ಯುವಕನ ಸಾಹಸಗಾಥೆ. ಸರ್ಕಾರಗಳು ಇದನ್ನು ಅರಿತು ಕೆಲಸ ಮಾಡಬೇಕು. 2016ರಲ್ಲಿ ಮಹಾರಾಷ್ಟ್ರ ಅತಿಹೆಚ್ಚು ಬರವನ್ನು ಕಂಡಿತ್ತು. ಜನರು ಕುಡಿಯುವ ನೀರಿಗೂ ಪರದಾಡಿದ್ದರು. ಈತನ ಉಳಿದಿದ್ದ ಕ್ಯಾಲಿಫೋರ್ನಿಯ ಕೂಡ ಕಳೆದ ಐದು ವರ್ಷದಿಂದ ನೀರಿನ ಬರ ಕಂಡಿತ್ತು. ಭಾರತಕ್ಕೆ ಪ್ರವಾಸಕ್ಕೆಂದು ಬಂದ ದತ್ತ ಪಾಟೀಲ ಬರೀ ಕಂಡಿದ್ದು… Read More ಮನಸ್ಸಿದ್ದಲ್ಲಿ ಮಾರ್ಗ

ಮಳೆ ನೀರು ಕೂಯ್ಲು ಮತ್ತು ನೀರಿನ ಸದ್ಬಳಕೆ

ನೀರು ಮನುಷ್ಯನ ಅತ್ಯಗತ್ಯ ಜೀವನಾಂಶಕ ಪದಾರ್ಥವಾಗಿದೆ. ಒಂದು ಪಕ್ಷ ಆಹಾರವಿಲ್ಲದೇ ಕೆಲವು ದಿನಗಳು ಜೀವಿಸಬಲ್ಲ. ಆದರೆ ನೀರಿಲ್ಲದೆ ಒಂದು ದಿನವೂ ಇರಲಾರ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಹೊಟ್ಟೆ ಮೇಲೆ ತಣ್ಣಿರು ಬಟ್ಟೆ ಹಾಕಿಕೊಂಡಾರೂ ಜೀವನ ಮಾಡ್ತೀವಿ ಎನ್ನುವ ಮಾತುಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕೇಳಿರುತ್ತೇವೆ. ಹಿಂದೆಲ್ಲಾ ನಿತ್ಯಹರಿದ್ವರ್ಣ ಕಾಡುಗಳಿದ್ದವು. ಎಲ್ಲಾ ಕಡೆಯಲ್ಲೂ ಹಸಿರು ಮಯವಾಗಿರುತ್ತಿದ್ದು. ಹಾಗಾಗಿ ಕಾಲ ಕಾಲಕ್ಕೆ ಯಥೇಚ್ಚವಾಗಿ ಮಳೆಗಳು ಆಗುತ್ತಿದ್ದವು. ಕೆರೆ ಕಟ್ಟೆಗಳು, ಕಲ್ಯಾಣಿ, ಭಾವಿ ಮತ್ತು ಮತ್ತು ನದಿಗಳು ತುಂಬಿ ಹರಿಯುತ್ತಿದ್ದವು. ಇದರಿಂದ ಯಾರಿಗೂ ನೀರಿನ… Read More ಮಳೆ ನೀರು ಕೂಯ್ಲು ಮತ್ತು ನೀರಿನ ಸದ್ಬಳಕೆ

ವಿಶ್ವ ಪರಿಸರ ದಿನ

ಭೂಮಿ,ಸೌರಮಂಡಲದಲ್ಲಿ 5ನೇ ದೊಡ್ಡ ಗ್ರಹ. ಇಡೀ ಬ್ರಹ್ಮಾಂಡದಲ್ಲೇ ಜೀವ ಸಂಕುಲವನ್ನು ಹೊಂದಿರುವ ಏಕೈಕ ಕಾಯ. ಅದಕ್ಕಾಗಿಯೇ ಕವಿಯೊಬ್ಬರು ಎಲ್ಲರಿಗೊಂದೇ ಭೂತಲವೆಂದೆ ಎಲ್ಲರಿಗೂ ಭಗವಂತನೇ ತಂದೆ ಎಂದು ಹೇಳಿದ್ದಾರೆ. ಹಾಗಾಗಿ ಈ ಭೂಮಿ ನಮಗೆ ಆಶ್ರಯದಾತೆಯಲ್ಲದೇ ನಮ್ಮ ತಾಯಿಯೂ ಹೌದು. ಅದಕ್ಕಾಗಿಯೇ ನಮ್ಮ ಸನಾತನ ಧರ್ಮದಲ್ಲಿ ಭೂಮಿಗೆ ತಾಯಿಯ ಸ್ವರೂಪ ನೀಡಿ ಭೂಮಿತಾಯಿ ಎಂದೇ ಸಂಭೋಧಿಸುತ್ತೇವೆ. ಆದರೆ ಮನುಷ್ಯನ ದುರಸೆಯಿಂದಾಗಿ ಅದೇ ಭೂಮಿ ತಾಯಿ ಒಡಲನ್ನು ಅಗೆದು, ಬಗೆದು ರತ್ನಗರ್ಭ ವಸುಂಧರೆಯಲ್ಲಿ ಆಡಗಿದ್ದ ಖನಿಜ ಸಂಪತ್ತುಗಳನ್ನು ಬರಿದು ಮಾಡಿದ್ದಲ್ಲದೇ… Read More ವಿಶ್ವ ಪರಿಸರ ದಿನ