ಮಳೇ ನೀರಿನ ಕೊಯ್ಲು ಮತ್ತು ಅಂತರ್ಜಲ ಸದ್ಬಳಕೆ
ವಿದ್ಯಾರಣ್ಯಪುರ ಮಂಥನದ ಹತ್ತನೇ ಕಾರ್ಯಕ್ರಮ ನಿಗಧಿಯಾಗಿದ್ದಂತೆ, ಮಳೇ ನೀರಿನ ಕೊಯ್ಲು ಮತ್ತು ಅಂತರ್ಜಲ ಸದ್ಬಳಕೆ ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ವಿಶ್ವನಾಥ್ ಶ್ರಿಕಂಠಯ್ಯ (ಜಲ ಸಂರಕ್ಷರು ಮತ್ತು ಮಳೆ ನೀರು ಕೊಯ್ಲು ತಜ್ಞರು) ಅವರ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ನಮ್ಮ ದೇಶದ ಸಂಸ್ಕೃತಿ ಮತ್ತು ಇತಿಹಾಸ ಸುಮಾರು ಐದು ಸಾವಿರ ವರ್ಷಗಳ ಹಿಂದಿನ ಸಿಂಧೂ ನದಿ… Read More ಮಳೇ ನೀರಿನ ಕೊಯ್ಲು ಮತ್ತು ಅಂತರ್ಜಲ ಸದ್ಬಳಕೆ