ಆದಿ ಶಂಕರಾಚಾರ್ಯ
ಶಂಕರರಿಲ್ಲದಿದ್ದಿದ್ದರೆ ಇಂದು ವೇದಾಂತ ತತ್ವ ಯಾರಿಗೂ ಅರ್ಥವಾಗುತ್ತಿರಲಿಲ್ಲ, ಭಾರತ ಭಾರತವಾಗೇ ಉಳಿಯುತ್ತಿರಲಿಲ್ಲ! ಅನಾದಿ ಕಾಲದಿಂದಲೂ ವೇದ ಭೂಮಿಯಾಗಿರುವ ಭಾರತ ಸಾರಿದ್ದು ಅದ್ವೈತ ಸಿದ್ಧಾಂತವನ್ನೇ. ವೇದಗಳ ಅದ್ವೈತ ಸಾರವನ್ನು ವೇದವ್ಯಾಸರಿಂದ ಯಾಜ್ಞವಲ್ಕ್ಯವರೆಗೂ ಸಾರಿದ್ದಾರೆ, ವೇದಾಂತ ಸಿದ್ಧಾಂತದ ಅದ್ವೈತವನ್ನು ದೃಢವಾಗಿ ಪ್ರತಿಪಾದಿಸಿದ್ದಾರೆ. ಅದ್ವೈತ ಸಿದ್ಧಾಂತ ವೇದ-ಉಪನಿಷತ್ ಗಳಲ್ಲೇ ಸ್ಪಷ್ಟವಾಗಿ ಉಲ್ಲೇಖವಾಗಿತ್ತು. ಕಾಲಕ್ರಮೇಣ ಧರ್ಮಕ್ಕೆ ಗ್ಲಾನಿಯುಂಟಾದಾಗ ಪಂಡಿತರೂ ವಿದ್ವಾಂಸರು ತಪ್ಪಾಗಿ ಅರ್ಥೈಸಿಕೊಂಡು ಅದ್ವೈತವನ್ನು ಮರೆತರು. ಜ್ಞಾನ ಮಾರ್ಗಕ್ಕಿಂತ ಕರ್ಮಕಾಂಡಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದರು. ಶೃತಿ (ವೇದ)ಯ ಸಿದ್ಧಾಂತದ ಮೂಲ ಉದ್ದೇಶಕ್ಕೆ ಧಕ್ಕೆ… Read More ಆದಿ ಶಂಕರಾಚಾರ್ಯ
