ಭಯೋತ್ಪಾದಕತೆಗೆ ಧರ್ಮವಿಲ್ಲವೇ?
ಏಪ್ರಿಲ್ 21 , 2019 ಭಾನುವಾರ, ವಿಶ್ವಾದ್ಯಂತ ಕ್ರಿಶ್ಚಿಯನ್ನರು ಈಸ್ಟರ್ ಹಬ್ಬವನ್ನು ಅಚರಿಸುತ್ತಿದ್ದರು. ಅದೇ ರೀತಿ ಶ್ರೀಲಂಕಾದ ಕೊಲೊಂಬೋ ನಗರದ ಒಂದು ಚರ್ಚಿನಲ್ಲಿ ಪ್ರಾರ್ಥನೆ ಮಾಡುತ್ತಿದ್ದವರ ಮೇಲೆ ಅಚಾನಕ್ಕಾಗಿ ನಡೆಸಿದ ಬಾಂಬ್ ಸ್ಪೋಟದಲ್ಲಿ ಅನೇಕರು ಮೃತಪಟ್ಟಿದ್ದಾರೆ. ಕೇವಲ ಚರ್ಚ್ ಅಲ್ಲದೇ ,ಕೊಲೊಂಬೋ ನಗರಾದ್ಯಂತ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಅನೇಕ ಅಮಾಯಕರು ಮೃತಪಟ್ಟಿರುವುದು ನಿಜಕ್ಕೂ ದುಖಃಕರ ಮತ್ತು ಖಂಡನೀಯ. ಸರಣಿ ಬಾಂಬ್ ಕುಕೃತ್ಯದ ಹಿಂದಿನ ಕೈವಾಡ ಹಿಂದೆ ಉಗ್ರ ಮುಸಲ್ಮಾನರ ಮತಾಂಧತೆಯ ಕರಿನೆರಳು ಇರುವುದು ಸ್ವಷ್ಟವಾಗಿ ಗೋಚರಿಸಲ್ಪಟ್ಟಿದೆ.… Read More ಭಯೋತ್ಪಾದಕತೆಗೆ ಧರ್ಮವಿಲ್ಲವೇ?
