ಆ-ರಕ್ಷಕರೋ ಇಲ್ಲಾ ಭಕ್ಷಕರೋ?
ಕೆಲ ದಿನಗಳ ಹಿಂದೆ weekend with ramesh ಕಾರ್ಯಕ್ರಮದಲ್ಲಿ infosys ಸಂಸ್ಥಾಪಕರಾದ ಶ್ರೀ ನಾರಾಯಣ ಮೂರ್ತಿಗಳು ಹೇಳಿದ ಮಾತು ಮೊದಲು ಅರಗಿಸಿಕೊಳ್ಳಲು ಸ್ವಲ್ಪ ಕಸಿವಿಸಿ ಎನಿಸಿದರೂ ನಿಧಾನವಾಗಿ ಆಲೋಚಿಸಿದಾಗ ಅವರು ಹೇಳಿದ್ದು ಸರಿಯೇ ಎನಿಸಿತು. ಪಾಶ್ಚಾತ್ಯ ದೇಶಗಳಿಗೆ ಹೋಲಿಸಿದಲ್ಲಿ ನಮ್ಮ ದೇಶದ ಜನ ಶಿಸ್ತು ಸಂಯಮ ಕಾಪಾಡುವುದು ಸ್ವಲ್ಪ ಕಡಿಮೆ ಅವರು ಸದಾ ಕಾನೂನು ಮುರಿಯುವುದರಲ್ಲಿಯೇ ಹೆಚ್ಚಿನ ಸಂತೋಷ ಪಡುತ್ತಾರೆ ಎಂಬರ್ಥದಲ್ಲಿ ಹೇಳಿದ್ದರು. ಹಾಗಾಗಿ ಇಂತಹ ಜನರನ್ನು ಕಾನೂನಾತ್ಮವಾಗಿ ಪರಿಪಾಲಿಸಲು ಮತ್ತು ಅದನ್ನು ಹದ್ದು ಮೀರಿದಲ್ಲಿ ಸರಿದಾರಿಗೆ… Read More ಆ-ರಕ್ಷಕರೋ ಇಲ್ಲಾ ಭಕ್ಷಕರೋ?
