ಸಹಕಾರ ನಗರದ ಸೈಕಲ್ ಡೇ ಮತ್ತು ದೇಸೀ ಆಟಗಳು

ಜೇಷ್ಠ ಮಾಸ ಇನ್ನೇನು ಮುಗಿಯುತ್ತಿದ್ದು, ಆಷಾಡ ಮಾಸ ಆರಂಭವಾಗುತ್ತಲಿದೆ.  ಆಷಾಡ ಮಾಸದ ಗಾಳಿಯ ರಭಸ ಈಗಾಗಲೇ ಹೆಚ್ಚಾಗಿಯೇ ಹೋಗಿದೆ. ಹೇಳೀ ಕೇಳಿ ಭಾನುವಾರ ಎಂದರೆ  ಬಹಳಷ್ಟು ಬೆಂಗಳೂರಿಗರಿಗೆ ಬೆಳಾಗಾಗುವುದೇ ಸೂರ್ಯ ನೆತ್ತಿಗೆ ಬಂದ ಮೇಲೆಯೇ ಎಂದರೆ ತಪ್ಪಾಗಲಾರದೇನೋ? ಆದರೆ ಅದಕ್ಕೆ ಅಪವಾದ ಎಂಬಂತೆ ಇಂದು  ಬೆಂಗಳೂರಿನ ಉತ್ತರದ ಭಾಗದ ಸಹಕಾರ ನಗರದಲ್ಲಿ ಬೆಳ್ಳಂಬೆಳ್ಳಗ್ಗೆಯೇ  ಹಬ್ಬದ ವಾತಾವರಣ ಮೂಡಿತ್ತು ಎಂದರೆ ತಪ್ಪಾಗಲಾದರದು. ಕಾರು, ಬಸ್,  ನಾನಾ ತರಹದ ದ್ವಿಚಕ್ರ ವಾಹನಗಳು ಮುಂತಾದ ಮೋಟಾರು ವಾಹನಗಳ ದಟ್ಟಣೆ  ಅವುಗಳು ಉಗುಳುವ… Read More ಸಹಕಾರ ನಗರದ ಸೈಕಲ್ ಡೇ ಮತ್ತು ದೇಸೀ ಆಟಗಳು

ಅಂತರಾಷ್ಟ್ರೀಯ ಯೋಗ ದಿನಾಚರಣೆ 2019

ಯೋಗ ಎಂಬುದು ನಮ್ಮ  ಭಾರತೀಯರ ಪರಂಪರೆಯ ಒಂದು ಬಹುಮುಖ್ಯ ಅಂಗವಾಗಿದೆ. ನಮ್ಮ  ಋಷಿಮುನಿಗಳ ಸಹಸ್ರಾರು ವರ್ಷಗಳ ಪರಿಶ್ರಮದ ಫಲವೇ ಯೋಗಾಸನ. ಇತರೇ ಎಲ್ಲಾ ವ್ಯಾಯಾಮಗಳು ಕೇವಲ ದೈಹಿಕ ಸಧೃಡತೆ ಕೊಟ್ಟರೆ  ಯೋಗಾಸನ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಸಡೃಡತೆ ಕೊಡುತ್ತದೆ ಎಂಬುದು ಈಗ ಜಗಜ್ಜಾಹೀರಾತಾಗಿರುವ ವಿಷಯ  ಅದಕ್ಕೆಂದೇ ಸಾವಿರಾರು ವರ್ಷಗಳ ಹಿಂದೆ ಸಡೃಡ ಆರೋಗ್ಯಕ್ಕಾಗಿ ದೇವರನ್ನು ನಮಿಸುವುದರೊಂದಿಗೆ ಯೋಗಾಸನ ಮಾಡಬೇಕು ಎಂದು ಭಾರತೀಯ ಋಷಿಮುನಿಗಳು ತೋರಿಸಿಕೊಟ್ಟರು.  ಅದಕ್ಕೆ ಪತಂಜಲಿ ಮಹರ್ಷಿಗಳು  ಒಂದು ರೂಪವನ್ನು ಕೊಟ್ಟು  ಯೋಗ  ಪಿತಾಮಹ… Read More ಅಂತರಾಷ್ಟ್ರೀಯ ಯೋಗ ದಿನಾಚರಣೆ 2019

ಭಾರತೀಯ ಯೋಗ ಮತ್ತು ಜೀವನ ಪದ್ದತಿ

ವಿದ್ಯಾರಣ್ಯಪುರ ಮಂಥನದ ಒಂಬತ್ತನೇ ಕಾರ್ಯಕ್ರಮ ನಿಗಧಿತವಾಗಿದ್ದಂತೆ ಭಾರತೀಯ ಯೋಗ ಮತ್ತು ಜೀವನ ಪದ್ದತಿ ಕುರಿತಾದ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಹೆಚ್. ಪಿ. ಕುಂಟೋಜಿ (ನಿವೃತ್ತ ಕನ್ನಡ ಪ್ರಾಧ್ಯಾಪಕರು ಮತ್ತು ಪ್ರಸ್ತುತ ಯೋಗ ಶಿಕ್ಷಕರು) ಅವರ ಅಮೃತ ಹಸ್ತದಿಂದ ಜೊತೆಗೆ ಕಾರ್ಯಕ್ರಮಕ್ಕೆ ಬಂದಿದ್ದ ಕೆಲ ಮಾತೆಯವರೊಂದಿಗೆ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀಯುತ ಕುಂಟೋಜಿಯವರು ಇಂದಿನ ವಿಷಯವಾಗಿದ್ದ ಭಾರತೀಯ ಯೋಗ ಮತ್ತು ಜೀವನ ಪದ್ದತಿ… Read More ಭಾರತೀಯ ಯೋಗ ಮತ್ತು ಜೀವನ ಪದ್ದತಿ